ಮರಿಕ್ಕಳ ಜುಮಾ ಮಸ್ಜಿದ್ ವತಿಯಿಂದ ಸುದೀರ್ಘ 38 ವರ್ಷಗಳ ಮರಿಕ್ಕಳ ಜಮಾಅತನ್ನು ಮುನ್ನೆಡಸಿ ಮಾದರಿಯೋಗ್ಯ ಜಮಅತನ್ನಾಗಿ ಮಾರ್ಪಡಿಸಿದ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ 3ನೇ ಆಂಡ್ ನೇರ್ಚೆಯು ಅಗಸ್ಟ್ 27 ಅದಿತ್ಯವಾರ ಬೆಳಿಗ್ಗೆ 9:00 ಗಂಟೆಗೆ ಮರಿಕ್ಕಳದಲ್ಲಿ ನಡೆಯಲಿರುವುದು.
ಅಸಯ್ಯಿದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ದುಆ: ನಡೆಸಲಿರುವರು. ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಲಿರುವರು.ಮೌಲಾನ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.ಜಮಾಅತ್ ಅಧ್ಯಕ್ಷ ಅಬ್ಬಾಸ್ ಕೊಡಂಚಿಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಅಶ್ರಫ್ ತಂಙಳ್ ಆದೂರು,ಶಿಹಾಬುದ್ದೀನ್ ಮಶ್ಹೂರ್ ತಂಙಳ್ ತಲಕ್ಕಿ, ಝೈನುಲ್ ಆಬಿದ್ ಜಮಲುಲ್ಲೈಲ್ ತಂಙಳ್ ಕಾಜೂರು,ಶಿಹಾಬುದ್ದೀನ್ ತಂಙಳ್ ಮದಕ, ಶರಫುದ್ದೀನ್ ತಂಙಳ್ ಫರೀದ್ ನಗರ, ಡಾ ಮಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ, ಇಸ್ಮಾಯಿಲ್ ತಂಙಳ್ ಉಜಿರೆ, ಅಬ್ಬಾಸ್ ಸಖಾಫಿ ಮರಿಕ್ಕಳ, ಹುಸೈನ್ ಸಅದಿ ಕೆ.ಸಿ ರೋಡ್, ಶಾಫಿ ಸಅದಿ ಬೆಂಗಳೂರು, ಅಬ್ದುಲ್ ಖಾದರ್ ಸಖಾಫಿ ಅಲ್ ಮದೀನಾ, ಸ್ಪೀಕರ್ ಯು.ಟಿ.ಖಾದರ್, ಬಿ.ಎಂ ಫಾರೂಕ್ ,ಮೊೈದಿನ್ ಬಾವಾ, ಅಬ್ದುಲ್ ಅಝೀಝ್ ಮೈಸೂರು ಬಾವ, ರಫೀಕ್ ಸಅದಿ ದೇಲಂಪಾಡಿ, ಯು.ಟಿ.ಇಫ್ತಿಕಾರ್, ಮುಮ್ತಾಝ್ ಅಲಿ, ಇನಾಯತ್ ಅಲಿ, ಎನ್.ಎಸ್ ಕರೀಂ , ಅಬ್ದುರ್ರಹ್ಮಾನ್ ಮದನಿ ಜೆಪ್ಪು, ಹಫೀಳ್ ಸಅದಿ ಕೊಡಗು, ಹಾಫಿಳ್ ಸುಫ್ಯಾನ್ ಸಖಾಫಿ ಮೊದಲಾದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಖತ್ಮುಲ್ ಖುರ್ಅನ್, ಮೌಲಿದ್ , ದ್ಸಿಕ್ರ್, ಉಪನ್ಯಾಸ , ಅನ್ನದಾನ ನಡೆಯಲಿದೆ ಎಂದು ಮರಿಕ್ಕಳ ಜಮಾಅತ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ