ವಿಟ್ಲ: ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ ಎಂ ಎ ವಿಟ್ಲ ಝೊನಲ್ಇದರ ವಾರ್ಷಿಕ ಕೌನ್ಸಿಲ್ ಸುನ್ನಿಸೆಂಟರ್ ಪುತ್ತೂರು ಕಚೇರಿಯಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಎಸ್ ಎಂ ಎ ಕೋಶಾಧಿಕಾರಿ ಹಾಜಿ ಹಮೀದ್ ಕೊಡಂಗಾಯಿ, ಮದರಸ ಆಡಳಿತ ಸಮಿತಿಗಳು ಮದರಸಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಮೂಲಕ ಮದರಸ ಮೊಹಲ್ಲಾಗಳ ಸಬಲೀಕರಣಕ್ಕಾಗಿ ಎಸ್ ಎಂ ಎ ಯನ್ನು ಬಲಿಷ್ಠ ಗೊಳಿಸಿವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಎಂ ಎ ವಿಟ್ಲ ಝೂನಲ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಹಾಜಿ ಹರಿಯಾಡ್ಕ ನಿರ್ವಹಿಸಿದರು.
ಸಭೆಯ ವೀಕ್ಷಕರಾಗಿ ಎಸ್ ಎಂ ಎ ಜಿಲ್ಲಾ ಸಮಿತಿ ವತಿಯಿಂದ ಅಶ್ರಫ್ ಸಖಾಫಿ ಮಾಡವು ಭಾಗವಹಿಸಿ ವಿಷಯ ಮಂಡನೆ ನಡೆಸಿದರು. ಝೋನಲ್ ಸಂಘಟನಾ ಕಾರ್ಯದರ್ಶಿ ಹಾರಿಸ್ ಮದನಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್ ಎಂ ಎ ಜಿಲ್ಲಾ ನಾಯಕರಾದ ಮೊಹಮ್ಮದ್ ಹಾಜಿ ನೆಕ್ಕಿಲಾಡಿ ಎಸ್ ಎಂ ಎ ವಿಟ್ಲ ರೀಜಿನಲ್ ಅಧ್ಯಕ್ಷರಾದ ಅಬ್ದುಲ್ ಹಕೀಮ್
ಕನ್ಯಾನ ರೀಜನಲ್ ಅಧ್ಯಕ್ಷರಾದ ಇಸ್ಮಾಯಿಲ್ ಎಸ್ ಎಂ ಎ ಝೂನಲ್ ಕೋಶಾಧಿಕಾರಿ ಉಮ್ಮರ್ ವಿಟ್ಲಹಾಗೂ ಕೌನ್ಸಿಲರ್ ಗಳು ಭಾಗವಹಿಸಿದರು
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ