ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ನಿರ್ದೇಶನದಂತೆ ಮುಡಿಪು ಝೋನಲ್ ವತಿಯಿಂದ ನಡೆಸಲಾಗುವ ಮಾಸಿಕ ಫತ್ಹುಲ್ ಮುಈನ್ ದರ್ಸ್ ಗೆ ಚಾಲನೆ ನೀಡಲಾಯಿತು.

ಉಡುಪಿ ಜಿಲ್ಲಾ ನಾಇಬ್ ಖಾಝಿ ಅಬ್ದುಲ್ ರಹ್ಮಾನ್ ಮದನಿ ಮೂಳೂರು ಉಸ್ತಾದ್ ನೇತೃತ್ವ ನೀಡಿದರು.
ಝೋನಲ್ ಅಧ್ಯಕ್ಷರಾದ ಅಬ್ದುಲ್ ಮಜೀದ್ ಸ-ಅದಿ ಅಲ್ ಅಫ್ಲಲಿ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮುಡಿಪು ಮುದರ್ರಿಸ್ ಅಬ್ದುಲ್ ರಹ್ಮಾನ್ ಸಖಾಫಿ ಉದ್ಘಾಟಿಸಿದರು.
ಉಪಾಧ್ಯಕ್ಷರಾದ ಅಬ್ದುರ್ರಹ್ಮಾನ್ ಮದನಿ ಜೆಪ್ಪು, ಅಬ್ದುಲ್ ಖಾದರ್ ಸಖಾಫಿ ಅಲ್ ಮದೀನಾ, ಅಬ್ಬಾಸ್ ಸಖಾಫಿ ಕೊಡಂಚಿಲ್ ಮೊದಲಾದವರು ಶುಭ ಹಾರೈಕೆ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ತಾಜುಲ್ ಫುಖಹಾ ಬೇಕಲ್ ಉಸ್ತಾದ್ ಅನುಸ್ಮರಣೆ ಮತ್ತು ವಾರ್ಷಿಕ ಕೌನ್ಸಿಲ್ ನಡೆದವು.
ಆರಂಭದಲ್ಲಿ ಕಾರ್ಯದರ್ಶಿ ಸಿದ್ದೀಕ್ ಸಅದಿ ಸ್ವಾಗತಿಸಿದರು.
ಕೊನೆಯಲ್ಲಿ ಇಕ್ಬಾಲ್ ಫಾಳಿಲಿ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ