ಉಳ್ಳಾಲ : ಬೆಂಗಳೂರಿನಲ್ಲಿ ಸೆಪ್ಟೆಂಬರ್ 10 ರಂದು ಜರುಗಲಿರುವ ಸುನ್ನಿ ಸ್ಟೂಡೆಂಟ್ ಫೆಡರೇಶನ್ ವಿದ್ಯಾರ್ಥಿ ಸಂಘಟನೆಯ ಮಹಾ ಸಮ್ಮೇಳನ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಪ್ರಚಾರಾರ್ಥದ ಭಾಗವಾಗಿ ಇಂದು ಉಳ್ಳಾಲ ನಗರದಲ್ಲಿ ಎಸ್.ಎಸ್. ಎಫ್ ಉಳ್ಳಾಲ ಸೆಕ್ಟರ್ ವತಿಯಿಂದ ಎಳೆ ವಿಧ್ಯಾರ್ಥಿಗಳ ಸೈಕಲ್ ರ್ಯಾಲಿ ಜಾಥಾ ನಡೆಯಿತು.




ಉಳ್ಳಾಲ ಸೆಕ್ಟರ್ ಎಸ್.ಎಸ್. ಎಫ್ ಪ್ರಮುಖರ ನೇತೃತ್ವದಲ್ಲಿ ನಡೆದ ಈ ರ್ಯಾಲಿಯಲ್ಲಿ ಸುಮಾರು 150 ಕ್ಕೋ ಅಧಿಕ ಎಳೆ ವಿಧ್ಯಾರ್ಥಿಗಳು ಪಾಲ್ಗೊಂಡರು. ನಗರದ ಮಾಸ್ತಿ ಕಟ್ಟೆ, ಅಬ್ಬಕ್ಕವೃತ್ತ, ಪೇಂಟೆ, ಮೇಲಂಗಡಿ, ಮಾರ್ಗದಲ್ಲಿ ಸೈಕಲ್ ಜಾಥಾ ಸಾಗಿತು. ಪ್ರಮುಖ ನಿಲುಗಡೆಗಳಲ್ಲಿ ಬೆಂಗಳೂರಿನ ಸಮ್ಮೇಳನದ ಬಗ್ಗೆ ಮಾಹಿತಿ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್