ಬೆಳ್ತಂಗಡಿ: SჄS 30 ನೇ ವರ್ಷಾಚರಣೆ ಪ್ರಯುಕ್ತ ಕಾರ್ಮಿಕರ ಸಂಗಮ ಹಾಗೂ SSF ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ ಡ್ರೈವರ್ಸ್ ಮೀಟ್ ಕಾರ್ಯಕ್ರಮವು ಆಗಸ್ಟ್ 27 ರಂದು ಉಜಿರೆಯ ಮಲ್ಜಅ್ ವಿದ್ಯಾಸಂಸ್ಥೆ ಯ ಸಭಾಂಗಣದಲ್ಲಿ ನಡೆಯಿತು.

ಪ್ರಸ್ತುತ ಕಾರ್ಯಕ್ರಮದಲ್ಲಿ 200 ಕ್ಕೂ ಅಧಿಕ ಕಾರ್ಮಿಕರು ಹಾಗೂ ಡ್ರೈವರ್ಸ್ ಗಳು ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಇದರ ರಾಜ್ಯ ಸದಸ್ಯರೂ ಜಿಲ್ಲಾ ಕಾರ್ಯದರ್ಶಿಯೂ ಆದ ಅಶ್ರಫ್ ಸಖಾಫಿ ಮಾಡಾವು ವಿಷಯ ಮಂಡಿಸಿದರು. ಅನುಗ್ರಹ ಸಮೂಹ ಸಂಸ್ಥೆಯ ವಕ್ತಾರರಾದ ತ್ವಲ್ಹತ್ M.G ಸವಣಾಲು ಕಾರ್ಮಿಕರಿಗೆ ಹಾಗೂ ಚಾಲಕರಿಗೆ ಸರಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಮಿಕರಿಗೆ ಸ್ಥಳದಲ್ಲಿಯೇ ಆರೋಗ್ಯ ಕಾರ್ಡ್ ಮಾಡಿ ವಿತರಿಸಲಾಯಿತು. SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ M.A ಕಾಸಿಂ ಮುಸ್ಲಿಯಾರ್ ಮಾಚಾರು ಕಾರ್ಯಕ್ರಮವನ್ನು ಉದ್ಘಾಟಿಸಿದರು SჄS ಉಜಿರೆ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಮುಸ್ಲಿಂ ಜಮಾಅತ್ ಝೋನ್ ಅಧ್ಯಕ್ಷರಾದ ಅಸ್ಸಯ್ಯಿದ್ S.M ಕೋಯ ತಂಙಳ್ ಉಜಿರೆ ಸರ್ಕಲ್ ಕಾರ್ಯದರ್ಶಿ ಖಾಲಿದ್ ಮಸ್ಲಿಯಾರ್ ಉಜಿರೆ ಸುನ್ನೀ ಮ್ಯಾನೇಜ್ಮೆಂಟ್ ಅಧ್ಯಕ್ಷರಾದ ಮುಹಿಯುದ್ದೀನ್ ನಜಾತ್ SSF ರಾಜ್ಯ ಕಾರ್ಯದರ್ಶಿ ಶರೀಫ್ ಬೆರ್ಕಳ SSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಮಾಚಾರು ಉಜಿರೆ SჄS ಝೋನ್ ನಾಯಕರಾದ ಅಯ್ಯೂಬ್ ಮಹ್ಲರಿ ಕಾವಳಕಟ್ಟೆ ಅಶ್ರಫ್ ಹಿಮಮಿ, ಪೈಝಲ್ ಬೆಳ್ತಂಗಡಿ ಅಬ್ದುಲ್ಲಾ ಉಜಿರೆ, SჄS ಉಜಿರೆ ಸರ್ಕಲ್ ನಾಯಕರು SSF ಉಜಿರೆ ಸೆಕ್ಟರ್ ನಾಯಕರು ಭಾಗವಹಿಸಿದ್ದರು ಕಾರ್ಯಕ್ರಮ ವನ್ನು SSF ಉಜಿರೆ ಸೆಕ್ಟರ್ ಅಧ್ಯಕ್ಷರಾದ ಅನ್ಸಾರ್ ಸಅದಿ ಮಾಚಾರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್