ಸಜಿಪ: SჄS&SSF ಆಲಂಪಾಡಿ ಯುನಿಟ್ ವತಿಯಿಂದ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಸಮ್ಮೇಳನ ಹಾಗೂ ದಾರುಲ್ ಅಶ್ ಅರಿಯ್ಯ ಸಮ್ಮೇಳನ ಪ್ರಚಾರಾರ್ಥ ಲೇಡಿಗೋಶನ್ ಆಸ್ಪತ್ರೆಯ ಸಹಯೋಗದೊಂದಿಗೆ SSF ಬ್ಲಡ್ ಸೈಬೋ ಕರ್ನಾಟಕ ಇದರ 306 ನೇ ರಕ್ತದಾನ ಶಿಬಿರವು ಸೆಪ್ಟೆಂಬರ್ 3 ಆದಿತ್ಯವಾರ ಮರ್ಹೂಂ ಜೆಪ್ಪು ಹಸನಾಕ ಕಂಪೌಂಡ್ ಆಲಾಡಿಯಲ್ಲಿ ಸ್ಥಳಿಯ ಯುನಿಟ್ SSF ಅಧ್ಯಕ್ಷರಾದ ಅಬ್ದುಲ್ ಖಾದಿರ್ ಮುಸ್ಲಿಯಾರ್ ಉದ್ದೋಟುರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಅಕ್ಬರ್ ಅಲಿ ಮದನಿ ಸ್ವಾಗತಿಸಿದರು.ಆಲಾಡಿ ಜುಮಾ ಮಸ್ಜಿದ್ ಖತೀಬ್ ಸಲೀಂ ಅರ್ಶದಿ ಅಲ್-ಅಸ್ಲಮಿ ಉಧ್ಘಾಟಿಸಿದರು.ದಾರುಲ್ ಅಶ್-ಅರಿಯ್ಯ ಜನರಲ್ ಮ್ಯಾನೇಜರ್ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ ಮುಖ್ಯಪ್ರಭಾಷಣ ಮಾಡಿದರು.

ಸಭೆಯಲ್ಲಿ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್,ಆಲಾಡಿ ಜುಮಾ ಮಸ್ಜಿದ್ ಅಧ್ಯಕ್ಷರಾದ ಸಲೀಂ ಆಲಂಪಾಡಿ,ಮಲಾಯಿಬೆಟ್ಟು ಜುಮಾ ಮಸ್ಜಿದ್ ಅಧ್ಯಕ್ಷರಾದ ಯೂಸುಫ್ ಕರಂದಾಡಿ,ಕೊಳಕೆ ಜುಮಾ ಮಸ್ಜಿದ್ ಅಧ್ಯಕ್ಷರಾದ KP ಅಬ್ದುಲ್ಲಾ ಕೊಳಕೆ,ಕೊಪ್ಪಳ ಜುಮಾ ಮಸ್ಜಿದ್ ಖತೀಬರಾದ ಹಾರೀಸ್ ಹನೀಫಿ,ಕೊಳಕೆ ಜುಮಾ ಮಸ್ಜಿದ್ ಖತೀಬರಾದ ಬದ್ರುದ್ದೀನ್ ಅಹ್ಸನಿ,ಹಕೀಮಾಕ ಇಂದಿರಾ ನಗರ,SSF ಮಾಜಿ ಜಿಲ್ಲಾ ಅಧ್ಯಕ್ಷರಾದ ಇಬ್ರಾಹೀಂ ಸಖಾಫಿ ಸೆರ್ಕಳ SSF ಬಂಟ್ವಾಳ ಡಿವಿಷನ್ ಪ್ರ.ಕಾರ್ಯದರ್ಶಿ ಲುಕ್ಮಾನ್ ಮಾಸ್ಟರ್ ಕುಕ್ಕಾಜೆ ಶುಭ ಹಾರೈಸಿ ಮಾತನಾಡಿದರು.
ವೇದಿಕೆಯಲ್ಲಿ ಆಲಾಡಿ ಖುತುಬಿಯ್ಯತ್ ಕಮಿಟಿ ಅಧ್ಯಕ್ಷರಾದ ಇಬ್ರಾಹೀಂ ದುಬೈ,ಕೊಪ್ಪಳ ಜುಮಾ ಮಸ್ಜಿದ್ ಅಧ್ಯಕ್ಷರಾದ ಇಬ್ರಾಹೀಂ ಪೆರ್ವ,ಆಲಾಡಿ ಸಜಿಪ ಮುನ್ನೂರು ಶಾಲೆ SDMC ಅಧ್ಯಕ್ಷರಾದ ಮುಹಮ್ಮದ್ ಶರೀಫ್ ಇಂದಿರಾನಗರ,ಇಸ್ಮಾಯಿಲ್ ಮುಸ್ಲಿಯಾರ್ ಸಜಿಪ,ಕರ್ನಾಟಕ ಮುಸ್ಲಿಂ ಜಮಾಅತ್ ಸಜಿಪ ಸರ್ಕಲ್ ಅಧ್ಯಕರಾದ ಮುಹಮ್ಮದ್ ಕೊಳಕೆ,SჄS ಬಂಟ್ವಾಳ ಝೋನ್ ಸಾಂತ್ವನ ಕಾರ್ಯದರ್ಶಿ ಅಲ್ತಾಫ್ ಕೊಳಕೆ, ಆಲಂಪಾಡಿ SჄS ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಕೆ.ಬಿ,SSF ಮಾಜಿ ಜಿಲ್ಲಾ ಪ್ರ.ಕಾರ್ಯದರ್ಶಿ ಶರೀಫ್ ನಂದಾವರ,SSF ಮಾಜಿ ಜಿಲ್ಲಾ ನಾಯಕರಾದ ಅಸ್ಲಂ ಸಂಪಿಲ,SSF ದ.ಕ ಜಿಲ್ಲಾ ವೆಸ್ಟ್ ದಹ್ವಾ ಕಾರ್ಯದರ್ಶಿ ಮುಹಮ್ಮದ್ ಅಲಿ ಮದನಿ ಸೆರ್ಕಳ,SSF ಪಾಣೆಮಂಗಳೂರು ಸೆಕ್ಟರ್ ಅಧ್ಯಕ್ಷರಾದ ಫಾಮಿದ್ ಹನೀಫಿ ನಂದಾವರ ಉಪಸ್ಥಿತರಿದ್ದರು.
41 ರಕ್ತದಾನಿಗಳು ರಕ್ತ ನೀಡಿ ಸಹಕರಿಸಿದರು. ಕೊನೆಯಲ್ಲಿ ಲೇಡಿಗೋಶನ್ ಆಸ್ಪತ್ರೆಗೆ ಯುನಿಟ್ ವತಿಯಿಂದ ಸ್ಮರಣಿಕೆ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ