ಕುವೈತ್ ಸಿಟಿ: ಕುವೈತ್ ನಲ್ಲಿ ವೀಸಾ ನವೀಕರಣ ಮತ್ತು ವರ್ಗಾವಣೆಗೆ ಆಂತರಿಕ ಸಚಿವಾಲಯ ಹೊಸ ಷರತ್ತುಗಳನ್ನು ವಿಧಿಸಿದೆ. ಇಂದಿನಿಂದಲೇ ಹೊಸ ಕಾನೂನು ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದರೊಂದಿಗೆ, ವಿದೇಶಿಗರು ತಮ್ಮ ನಿವಾಸವನ್ನು (ಇಖಾಮ) ನವೀಕರಿಸುವ ಮೊದಲು ಮತ್ತು ತಮ್ಮ ಪ್ರಾಯೋಜಕರನ್ನು ಬದಲಾಯಿಸುವ ಮೊದಲು ವಿವಿಧ ಸಚಿವಾಲಯಗಳ ದಂಡ ಮತ್ತು ಬಾಕಿ ಉಳಿದಿರುವ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಉಪ ಪ್ರಧಾನ ಮಂತ್ರಿ ಮತ್ತು ಆಂತರಿಕ ಸಚಿವ ಶೈಖ್ ತಲಾಲ್ ಅಲ್-ಖಾಲಿದ್ ಅವರ ವಿಶೇಷ ನಿರ್ದೇಶನವನ್ನು ಅನುಸಿ ಹೊಸ ಕ್ರಮವನ್ನು ಜಾರಿಗೆ ತರಲಾಗಿದೆ.
ಈ ಹಿಂದೆ, ವಿವಿಧ ಸಚಿವಾಲಯಗಳು ಬಾಕಿ ಉಳಿದಿದ್ದರೆ ಅಥವಾ ದಂಡವನ್ನು ಹೊಂದಿದ್ದರೆ ದೇಶದಿಂದ ಹೊರಗೆ ಪ್ರಯಾಣಿಸುವ ವಿದೇಶಿಯರಿಗೆ ಪ್ರಯಾಣದ ನಿರ್ಬಂಧಗಳನ್ನು ವಿಧಿಸಿದ್ದವು. ಇದಾದ ನಂತರ ವೀಸಾ ನವೀಕರಣಕ್ಕೂ ಇದೇ ನಿಯಮವನ್ನು ಜಾರಿಗೆ ತರಲಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ