ರಾಜ್ಯ ಸುನ್ನಿ ಯುವಜನ ಸಂಘದ ರಾಜ್ಯ ಸಮಿತಿಯ ನಿರ್ದೇಶನದಂತೆ ರಾಜ್ಯಾದ್ಯಂತ ಸೆಪ್ಟೆಂಬರ್ 16 ರಿಂದ ಅಕ್ಟೋಬರ್ 15 ತನಕ ನಡೆಸಲಾಗುವ “ರಬೀವುಲ್ ಹಬೀಬ್” ಮೀಲಾದ್ ಕ್ಯಾಂಪೇನ್ ನ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಮಟ್ಟದ ಉದ್ಘಾಟನೆಯು ತಾಜುಲ್ ಫುಖಹಾ ಬೇಕಲ್ ಉಸ್ತಾದರ ಮಖ್ಬರ ಪರಿಸರದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಇಸ್ಹಾಖ್ ಝುಹ್ರಿ ದೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು.

ಹಾಫಿಳ್ ಯಾಕೂಬ್ ಸಅದಿ ನಾವೂರು ಕ್ಯಾಂಪೇನ್ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಖಲೀಲ್ ಮಾಲಿಕಿ ಬೋಳಂತೂರು, ರಾಜ್ಯ ನಾಯಕರಾದ ಬಶೀರ್ ಮದನಿ ಕೂಳೂರು, ಆಸಿಫ್ ಹಾಜಿ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿ ಅಬ್ದುರಹ್ಮಾನ್ ಪ್ರಿಂಟೆಕ್ ಕೃಷ್ಣಾಪುರ, ಕೋಶಾಧಿಕಾರಿ ನಝೀರ್ ಮುಡಿಪು, ಕಾರ್ಯದರ್ಶಿಗಳಾದ ಬದ್ರುದ್ದೀನ್ ಅಝ್ಹರಿ ಕೈಕಂಬ, ಮಹ್ಬೂಬುರ್ರಹ್ಮಾನ್ ಸಖಾಫಿ ಕಿನ್ಯ, ಉಮರುಲ್ ಫಾರೂಖ್ ಶೇಡಿಗುರಿ, ಅಬ್ದುರ್ರಝಾಖ್ ಭಾರತ್ ಮಂಚಿ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ