ಕೋಝಿಕ್ಕೋಡ್: ಪ್ರವಾದಿ ಮುಹಮ್ಮದ್ ﷺ ರವರ ಅವರ ಮೇಲಿನ ಪ್ರೀತಿ ಮತ್ತು ಗೌರವವು ನಂಬಿಕೆಯ ಅಡಿಪಾಯವಾಗಿದ್ದು,ಪ್ರವಾದಿ ﷺ ರವರು ತಂದ ಎಲ್ಲಾ ವಿಚಾರಗಳನ್ನು ಸಂಪೂರ್ಣವಾಗಿ ಸ್ವೀಕರಿಸಿದಾಗ ನಂಬಿಕೆ ಪೂರ್ಣಗೊಳ್ಳುತ್ತದೆ ಎಂದು ಸಮಸ್ತ ಕೇರಳ ಜಮ್ಇಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಮುಜಾಹಿದ್ ಮತ್ತು ಜಮಾತ್-ಎ-ಇಸ್ಲಾಮಿಯಂತಹ ನೂತನವಾದಿಗಳ ಪ್ರಕಟಣೆಗಳಲ್ಲಿ ರಸೂಲ್ (ﷺ) ಅವರ ದೇಹವು ಜೀವಂತವಿರುವವರಿಗೆ ತೊಂದರೆಯಾಗದಂತೆ, ಸಮಾಧಿ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಪ್ರವಾದಿ(ﷺ)ರವರನ್ನು ನಿಂದಿಸುವ ಮತ್ತು ಅವಮಾನಿಸುವ ಇಂತಹ ಕಲ್ಪನೆಗಳನ್ನು ಹೊಂದಿರುವವರು ನಿಜವಾದ ಮುಸ್ಲಿಮರಾಗಲು ಸಾಧ್ಯವಿಲ್ಲ ಎಂಬ ಅರ್ಥದಲ್ಲಿ ಕುಂಡೂರು ಉರೂಸ್ ಕಾರ್ಯಕ್ರಮದ ನನ್ನ ಭಾಷಣದಲ್ಲಿ ಹೇಳಲಾಗಿದೆ. ಪದಗಳನ್ನು ಸಂದರ್ಭದಿಂದ ಬೇರ್ಪಡಿಸಿ ತಪ್ಪಾಗಿ ಅರ್ಥೈಸುವ ಮೂಲಕ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನವನ್ನು ಎಲ್ಲರೂ ಕೈಬಿಡಬೇಕು ಎಂದು ಅವರು ಹೇಳಿದರು.
ಮುಸ್ಲಿಮರ ಮೇಲೆ ಶಿರ್ಕ್ (ಬಹುದೇವತಾವಾದ) ಮತ್ತು ಕುಫ್ರ್ (ಧರ್ಮ ನಿರಾಕರಣೆ) ಆರೋಪ ಮಾಡುವುದು ಸುನ್ನಿಗಳ ಶೈಲಿಯಲ್ಲ, ಅದು ಮೂಲ ಕಾಲದ ಮುಜಾಹಿದ್ಗಳ ಶೈಲಿಯಾಗಿದೆ ಎಂದು ಕಾಂತಪುರಂ ನೆನಪಿಸಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ