ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಇದರ ಮೂವತ್ತನೇ ವರ್ಷಾಚರಣೆ ಯ ಮಹಾ ಸಮ್ಮೇಳನವು 2024ಜನವರಿ 24ರಂದು ಮಂಗಳೂರಿನಲ್ಲಿ ನಡೆಯಲಿದ್ದು ಅದರ ಪ್ರಚಾರಾರ್ಥ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರಾಜ್ಯ ನಾಯಕರ ಪ್ರವಾಸ ನಡೆಯಲಿದೆ.
ದ. ಕ ಜಿಲ್ಲೆ ವೆಸ್ಟ್ ವಿಭಾಗದಲ್ಲಿ ನಾಳೆ ಸೆ.24ರಂದು ಪ್ರವಾಸ ಕೈಗೊಳ್ಳಲಾಗಿದ್ದು, ದ. ಕ ಜಿಲ್ಲೆಯ ಮಂಗಳೂರು ಝೋನ್, ಸುರತ್ಕಲ್ ಝೋನ್, ಹಾಗೂ ಮೂಡಬಿದಿರೆ ಝೋನ್ ಗಳ ಕಾರ್ಯ ಕ್ರಮವು ಕೈಕಂಬ ಮೆಗಾ ಪ್ಲಾಝಾದಲ್ಲಿ ಸಾಯಂಕಾಲ 4ಗಂಟೆಗೆ ಜೂಬಿಲಿ ಜರ್ನಿ ನಡೆಯಲಿದೆ.
ಉಳ್ಳಾಲ, ದೇರಳಕಟ್ಟೆ, ಮುಡಿಪು, ಹಾಗೂ ಬಂಟ್ವಾಳ ಝೋನ್ ವಿಭಾಗದ ಜೂಬಿಲಿ ಜರ್ನಿ ಕಾರ್ಯ ಕ್ರಮವು ದೇರಳಕಟ್ಟೆ ತಾಜುಲ್ ಉಲಮಾ ವುಮೆನ್ಸ್ ಕಾಲೇಜಿನಲ್ಲಿ ರಾತ್ರಿ 7 ಗಂಟೆಗೆ ನಡೆಯಲಿದ್ದು ಎಸ್ ವೈ ಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿ ಕೊಡಗು, ಪ್ರಧಾನ ಕಾರ್ಯದರ್ಶಿ ಎಂ ಬಿ ಎಂ ಸಾದಿಕ್ ಮಾಸ್ಟರ್ ನೇತೃತ್ವದ ತಂಡವು ಭಾಗವಹಿಸಲಿದ್ದಾರೆ ಎಂದು ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಿಂಟೆಕ್ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ