ಕಾರ್ಕಳ, ಸೆ.28: ಹೊಸ್ಮಾರು ಶೇಖ್ ಮುಹ್ಯಿದ್ದೀನ್ ಜುಮ್ಮಾ ಮಸೀದಿ ಹಾಗೂ ರಝಾ-ಎ ವಠಾರದಲ್ಲಿ ಮೀಲಾದುನ್ನಬಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಜಮಾಅತ್ ಅಧ್ಯಕ್ಷರುಗಳಾದ ಜನಾಬ್ ಸಿದ್ದೀಖ್,ಗುಂಪಕಲ್ ಹಾಗೂ ಜಾವೆದ್,ಪೇರಲ್ಕೆ ದ್ವಜಾರೋಹಣ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಬಳಿಕ ಹೊಸ್ಮಾರು ಜಂಕ್ಷನ್ ವರೆಗೆ ಪ್ರವಾದೀ ಸಂದೇಶ ಜಾಥಾ ನಡೆಯಿತು.
ಮೌಲಾನಾ ಅಬ್ದುರ್ರಶೀದ್ ಸ’ಅದಿ, ಮೌಲಾನಾ ಮುಫ್ತಿ ರಫೀಉಝಮಾ, ಮೌಲಾನಾ MH.ಸುಲೈಮಾನ್ ಸಾದಿ, ಮೌಲಾನಾ ಸ್ವಾಲಿಹ್ ಲತೀಫಿ,ಮೌಲಾನಾ ಶರೀಫ್ ನೂರಿ,ಮೌಲಾನಾ ಶರೀಫ್ ಮದನಿ,ಬೊಳ್ಳೊಟ್ಟು ಗೌರವಾದ್ಯಕ್ಷರಾದ NC.ಅಹ್ಮದ್, ಪ್ರ.ಕಾರ್ಯದರ್ಶಿಗಳಾದ ಜಮಾಲ್,ಝಾಕಿರ್ ಹಾಗೂ ಇನ್ನಿತರ ಹಲವಾರು ಹೆಚ್ಚಿನ ಸಂಖ್ಯೆಯ ಮುಸ್ಲಿಮ್ ಬಾಂಧವರು ಭಾಗವಹಿಸಿದರು,
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್