ವಿಟ್ಲ: ದಾರುನ್ನಜಾತ್ ಎಜುಕೇಶನಲ್ ಸೆಂಟರ್ ಟಿಪ್ಪುನಗರ ಕೊಡಂಗಾಯಿ ಸಂಸ್ಥೆಯಲ್ಲಿ ಪ್ರವಾದಿ (ಸ ಅ)ರ1498 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಮಿಲಾದ್ ಕಾರ್ಯಕ್ರಮ ಬೆಳಿಗ್ಗೆ 8 ಗಂಟೆಗೆ ದ್ವಜಾರೋಹಣ ನಂತರ ಮರ್ಹೂಂ ಶೈಖುನಾ ಅಬೂಬಕ್ಕರ್ ಉಸ್ತಾದರ ಮಕ್ಬರ ಝಿಯಾರತಿನೊಂದಿಗೆ ಮಿಲಾದ್ ರ್ಯಾಲಿ ಟಿಪ್ಪು ನಗರದ ಬೀದಿ ಬೀದಿಗಳಲ್ಲಿ ದಪ್ಪು ಕಲಾ ಕಾರ್ಯಕ್ರಮದೊಂದಿಗೆ ಆಕರ್ಷಕ ಕಾಲ್ನಡಿಗೆ ಜಾತ ಸಂಜೆ ಅಸರ್ ನಮಾಜಿನ ಬಳಿಕ ಬೃಹತ್ ಮೌಲಿದ್ ಮಜ್ಲಿಸ್ ಸಯ್ಯದ್ ಶಮೀಮ್ ತಂಙಳ್ ಅಲ್ ಬುಖಾರಿ ಇವರ ನೇತತ್ವದಲ್ಲಿ ದಾರುನ್ನಜಾತ್ ಸಂಸ್ಥೆಯಲ್ಲಿ ಬಹಳ ವಿಜ್ರಂಭಣೆಯಿಂದ ಜರಗಿತು.
ಈ ಸಂದರ್ಭದಲ್ಲಿ ಅಬ್ದುಲ್ ಖಾದರ್ ಫೈಝಿ, ಯುನುಸ್ ಸಹದಿ,ಮುಸ್ತಫಾ ಝುಹ್ರಿ, ರಝಾಕ್ ಸಹದಿ, ಹಾಫಿಳ್ ಶೆರೀಫ್ ಮುಸ್ಲಿಯಾರ್, ಡಾ/ಹಸೈನಾರ್ ಟಿಪ್ಪು ನಗರ,ಶಾಫಿ ಇಂಜಿನಿಯರ್ ಟಿಪ್ಪು ನಗರ,ಉಸ್ಮಾನ್ ಹಾಜಿ,ಅಬ್ಬಾಸ್, ಕಾರ್ಯಕ್ರಮದಲ್ಲಿ ಸಿಹಿ ತಿಂಡಿ ಹಾಗೂ ಕೊನೆಯಲ್ಲಿ ತಬರ್ರುಕ್ ನೀಡಲಾಯಿತು ಸಂಸ್ಥೆಯ
ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.


















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್