ಮಕ್ಕಾ : ಉತ್ತರ ಕರ್ನಾಟಕದ ಬಡ ಮುಗ್ಧ ಮನುಷ್ಯರಿಗೆ ಆಶಾಕಿರಣವಾಗಿ ಬೆಳೆದಿರುವ ಮಸ್ದರ್ ಎಜ್ಯು ಆಂಡ್ ಚಾರಿಟಿ ಇದರ ಮಕ್ಕತುಲ್ ಮುಕರ್ರಮಾ ಸಮಿತಿ ರಚನೆ ಏಷ್ಯನ್ ಆಡಿಟೋರಿಯಂನಲ್ಲಿ ನಡೆಯಿತು.
ಕುಬನೂರು ಹನೀಫ್ ಅಮಾನಿ ಮಕ್ಕಾ ಸಭೆಯನ್ನು ಉದ್ಘಾಟಿಸಿದರು. ಮೌಲಾನಾ ಅಬೂ ಸುಫ್ಯಾನ್ ಮದನಿ ಶುಭ ಹಾರೈಸಿದರು. ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ವಿವರಣೆ ನೀಡಿದರು. ಬಳಿಕ ಮಕ್ಕತುಲ್ ಮುಕರ್ರಮಾ ನೂತನ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.
ಜನಾಬ್ ಅಬ್ದುಲ್ ಹಮೀದ್ ಉಳ್ಳಾಲ ಅಧ್ಯಕ್ಷರಾಗಿಯೂ ಕಲಂದರ್ ಶಾಫಿ ಅಸೈಗೋಳಿ ಪ್ರಧಾನ ಕಾರ್ಯದರ್ಶಿಯಾಗಿಯೂ ಫಾರೂಕ್ ಹನೀಫಿ ಕೋಶಾಧಿಕಾರಿಯಾಗಿ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಮೂಸ ಹಾಜಿ ಕಿನ್ಯ, ಅಬ್ದುರ್ರಝಾಕ್ ಮುಸ್ಲಿಯಾರ್ ರಂತಡ್ಕ ಕಾರ್ಯದರ್ಶಿಗಳಾಗಿ ಅಬ್ದುಲ್ ಮಜೀದ್ ಹನೀಫಿ, ಹಾರಿಸ್ ಬೋವು ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು