ಮಕ್ಕಾ : ಉತ್ತರ ಕರ್ನಾಟಕದ ಬಡ ಮುಗ್ಧ ಮನುಷ್ಯರಿಗೆ ಆಶಾಕಿರಣವಾಗಿ ಬೆಳೆದಿರುವ ಮಸ್ದರ್ ಎಜ್ಯು ಆಂಡ್ ಚಾರಿಟಿ ಇದರ ಮಕ್ಕತುಲ್ ಮುಕರ್ರಮಾ ಸಮಿತಿ ರಚನೆ ಏಷ್ಯನ್ ಆಡಿಟೋರಿಯಂನಲ್ಲಿ ನಡೆಯಿತು.
ಕುಬನೂರು ಹನೀಫ್ ಅಮಾನಿ ಮಕ್ಕಾ ಸಭೆಯನ್ನು ಉದ್ಘಾಟಿಸಿದರು. ಮೌಲಾನಾ ಅಬೂ ಸುಫ್ಯಾನ್ ಮದನಿ ಶುಭ ಹಾರೈಸಿದರು. ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ವಿವರಣೆ ನೀಡಿದರು. ಬಳಿಕ ಮಕ್ಕತುಲ್ ಮುಕರ್ರಮಾ ನೂತನ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.
ಜನಾಬ್ ಅಬ್ದುಲ್ ಹಮೀದ್ ಉಳ್ಳಾಲ ಅಧ್ಯಕ್ಷರಾಗಿಯೂ ಕಲಂದರ್ ಶಾಫಿ ಅಸೈಗೋಳಿ ಪ್ರಧಾನ ಕಾರ್ಯದರ್ಶಿಯಾಗಿಯೂ ಫಾರೂಕ್ ಹನೀಫಿ ಕೋಶಾಧಿಕಾರಿಯಾಗಿ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಮೂಸ ಹಾಜಿ ಕಿನ್ಯ, ಅಬ್ದುರ್ರಝಾಕ್ ಮುಸ್ಲಿಯಾರ್ ರಂತಡ್ಕ ಕಾರ್ಯದರ್ಶಿಗಳಾಗಿ ಅಬ್ದುಲ್ ಮಜೀದ್ ಹನೀಫಿ, ಹಾರಿಸ್ ಬೋವು ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ