ಕಾರ್ಕಳ ಸೆ.28: ನೂರುಲ್ ಹುದಾ ಜುಮಾ ಮಸೀದಿ ಮದ್ರಸ ಬಜಗೋಳಿ ಇದರ ಆಶ್ರಯದಲ್ಲಿ ಮೀಲಾದುನ್ನಬಿ ಆಚರಣೆಯನ್ನು ಮಸೀದಿ ವಠಾರದಲ್ಲಿ ಬಹಳ ವಿಜೃಂಭಣೆಯಿಂದ ನಡೆಸಲಾಯಿತು.
ನೂರುಲ್ ಹುದಾ ಮಸೀದಿ ಇದರ ಅಧ್ಯಕ್ಷರಾದ ಪುತ್ತಾಕರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ಜಮಾಅತ್ ಉಪಾಧ್ಯಕ್ಷರಾದ ನೆಲ್ಲಿಕಾರ್ ಅಬ್ದುರ್ರಹ್ಮಾನ್ ಮುಸ್ಲಿಯಾರ್ ದುಆ ಆಶೀರ್ವಾಚನ ನೀಡಿದರು.
ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದರ ಉಸ್ತುವಾರಿಯನ್ನು ಮಸೀದಿ ಖತೀಬರಾದ ಅಬ್ದುರ್ರಹ್ಮಾನ್ ಹುಮೈದಿ ವಹಿಸಿದರು. ನಂತರ ಮಾಸಿಕ ಸ್ವಲಾತ್ ಮಜ್ಲಿಸ್ ನಡೆಯಿತು. ವೇದಿಕೆ ಯಲ್ಲಿ SMA ಕಾರ್ಕಳ ರೀಜಿನಲ್ ಅಧ್ಯಕ್ಷರು & ಬಜಗೋಳಿ ಜಮಾತ್ ಮಾಜಿ ಅಧ್ಯಕ್ಷರು ಹಾಜಿ H ಸುಲೈಮಾನ್, ಸಮಿತಿ ಸದ್ಯಸ ಉಮರಬ್ಬ, ಉಸ್ಮಾನ್, ಸಯ್ಯದ್ ಭಾವಕ, ಕೋಶಾಧಿಕಾರಿ ಇಕ್ಬಾಲ್, ಕಾರ್ಯದರ್ಶಿ ಸುಲೈಮಾನ್ ದಿಡಿಂಬಿರಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಸೈಫುಲ್ಲ ಸ್ವಾಗತಿಸಿ ವಂದಿಸಿದರು.
ಇದಕ್ಕೂ ಮೊದಲು ಅಸರ್ ನಮಾಜಿನ ನಂತರ ನಡೆದ ಮಿಲಾದ್ ಸಂದೇಶ ಜಾಥಾ ಬಜಗೋಳಿ ಪೇಟೆಯಾಗಿ ಸಾಗಿ ಬಂತು.
ವರದಿ- ಸ್ವಾದಿಕ್ ಬಜಗೋಳಿ
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್