ಮದೀನಾ:ಕೆಸಿಎಫ್ ಮದೀನಾ ಝೋನ್ ಅರಾರ್ ಸೆಕ್ಟರ್ ವತಿಯಿಂದ ಮೌಲಿದ್ ಮಜ್ಲಿಸ್ ಹಾಗೂ ನೂತನ ಕಮಿಟಿ ರಚನೆಗೊಳಿಸಲಾಯಿತು. ಸಯ್ಯದ್ ಜಲಾಲುದ್ದೀನ್ ತಂಙಳ್ ಪಾತೂರು ಅವರ ನೇತೃತ್ವದಲ್ಲಿ ಮೌಲೀದ್ ಮಜ್ಲಿಸ್ ನಡೆಯಿತು.
ಅಬೂಬಕ್ಕರ್ ದಾರಿಮಿ ಮುಕ್ವೆ ದುವಾ ನೇತೃತ್ವ ವಹಿಸಿದ್ದು, ಝಿಯಾದ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.
ಕೆಸಿಎಫ್ ಮದೀನಾ ಝೋನ್ ಅಧ್ಯಕ್ಷ ರಾದ ಹಮೀದ್ ಉಸ್ತಾದ್ ಕರಾಯ ಅವರು ಕೆಸಿಎಫ್ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಈ ವೇಳೆ ಅಲ್ ಮದೀನಾ ಮಂಜನಾಡಿ ಇದರ ಆರ್ಗನೈಸರ್ ಹೈದರಾಲಿ ನಈಮಿ , ಅಬುನಾಕ ಭದ್ರಾವತಿ, ಹಾಗೂ ಫಝಲ್ ದೇರಳಕಟ್ಟೆ ಮಾತನಾಡಿದರು.
ನೂತನ ಕಮಿಟಿ ವಿವರ
ಅಧ್ಯಕ್ಷರು : ಅಬ್ದುಲ್ ರಝಾಕ್ ಮಂಜನಾಡಿ
ಕಾರ್ಯದರ್ಶಿ : ಅಬ್ದುಲ್ ಸಲೀಂ ಬಾಯಾಂಬಾಡಿ
ಖಜಾಂಚಿ : ಅಬ್ದುಲ್ ಅಝೀಝ್ ಮಂಜೇಶ್ವರ
ಸಾಂತ್ವನ ಇಲಾಖೆ ಕಾರ್ಯದರ್ಶಿ : ನೌಷದ್ ಮೈಂದನಡ್ಕ
ಶಿಕ್ಷಣ ವಿಭಾಗ ಕಾರ್ಯದರ್ಶಿ : ಝಿಯಾದ್ ಸಖಾಫಿ
ಇಹ್ಸಾನ್ ವಿಭಾಗ ಕಾರ್ಯದರ್ಶಿ : ಜುನೈದ್ ಬಾಳೆಪುಣಿ
ಸಂಘಟನಾ ಕಾರ್ಯದರ್ಶಿ : ಅಬ್ದುಲ್ ರಹ್ಮಾನ್ ಬಾಯಾಂಬಾಡಿ
ಮದೀನಾ ಝೋನ್ ನ ನೂತನ ಅಧ್ಯಕ್ಷರಾಗಿ ಮರುಆಯ್ಕೆಯಾದ ಹಮೀದ್ ಉಸ್ತಾದ್ ಕರಾಯ ಅವರನ್ನು ಅರಾರ್ ಸೆಕ್ಟರ್ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಅಬ್ದುಲ್ ರಹ್ಮಾನ್ ಬಾಯಾಂಬಾಡಿ ಸ್ವಾಗತಿಸಿ, ನೌಷದ್ ಮೈಂದನಡ್ಕ
ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ