ಮದೀನಾ:ಕೆಸಿಎಫ್ ಮದೀನಾ ಝೋನ್ ಅರಾರ್ ಸೆಕ್ಟರ್ ವತಿಯಿಂದ ಮೌಲಿದ್ ಮಜ್ಲಿಸ್ ಹಾಗೂ ನೂತನ ಕಮಿಟಿ ರಚನೆಗೊಳಿಸಲಾಯಿತು. ಸಯ್ಯದ್ ಜಲಾಲುದ್ದೀನ್ ತಂಙಳ್ ಪಾತೂರು ಅವರ ನೇತೃತ್ವದಲ್ಲಿ ಮೌಲೀದ್ ಮಜ್ಲಿಸ್ ನಡೆಯಿತು.
ಅಬೂಬಕ್ಕರ್ ದಾರಿಮಿ ಮುಕ್ವೆ ದುವಾ ನೇತೃತ್ವ ವಹಿಸಿದ್ದು, ಝಿಯಾದ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.
ಕೆಸಿಎಫ್ ಮದೀನಾ ಝೋನ್ ಅಧ್ಯಕ್ಷ ರಾದ ಹಮೀದ್ ಉಸ್ತಾದ್ ಕರಾಯ ಅವರು ಕೆಸಿಎಫ್ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಈ ವೇಳೆ ಅಲ್ ಮದೀನಾ ಮಂಜನಾಡಿ ಇದರ ಆರ್ಗನೈಸರ್ ಹೈದರಾಲಿ ನಈಮಿ , ಅಬುನಾಕ ಭದ್ರಾವತಿ, ಹಾಗೂ ಫಝಲ್ ದೇರಳಕಟ್ಟೆ ಮಾತನಾಡಿದರು.
ನೂತನ ಕಮಿಟಿ ವಿವರ
ಅಧ್ಯಕ್ಷರು : ಅಬ್ದುಲ್ ರಝಾಕ್ ಮಂಜನಾಡಿ
ಕಾರ್ಯದರ್ಶಿ : ಅಬ್ದುಲ್ ಸಲೀಂ ಬಾಯಾಂಬಾಡಿ
ಖಜಾಂಚಿ : ಅಬ್ದುಲ್ ಅಝೀಝ್ ಮಂಜೇಶ್ವರ
ಸಾಂತ್ವನ ಇಲಾಖೆ ಕಾರ್ಯದರ್ಶಿ : ನೌಷದ್ ಮೈಂದನಡ್ಕ
ಶಿಕ್ಷಣ ವಿಭಾಗ ಕಾರ್ಯದರ್ಶಿ : ಝಿಯಾದ್ ಸಖಾಫಿ
ಇಹ್ಸಾನ್ ವಿಭಾಗ ಕಾರ್ಯದರ್ಶಿ : ಜುನೈದ್ ಬಾಳೆಪುಣಿ
ಸಂಘಟನಾ ಕಾರ್ಯದರ್ಶಿ : ಅಬ್ದುಲ್ ರಹ್ಮಾನ್ ಬಾಯಾಂಬಾಡಿ
ಮದೀನಾ ಝೋನ್ ನ ನೂತನ ಅಧ್ಯಕ್ಷರಾಗಿ ಮರುಆಯ್ಕೆಯಾದ ಹಮೀದ್ ಉಸ್ತಾದ್ ಕರಾಯ ಅವರನ್ನು ಅರಾರ್ ಸೆಕ್ಟರ್ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಅಬ್ದುಲ್ ರಹ್ಮಾನ್ ಬಾಯಾಂಬಾಡಿ ಸ್ವಾಗತಿಸಿ, ನೌಷದ್ ಮೈಂದನಡ್ಕ
ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ