ತಬೂಕ್: ಮರಣದಂಡನೆಗೆ ಕೆಲವೇ ಕ್ಷಣಗಳ ಮೊದಲು ವಧಿಸಲ್ಪಟ್ಟ ಸೌದಿ ಯುವಕನ ತಂದೆ ಆರೋಪಿಗೆ ಕ್ಷಮಿಸಿದ ಘಟನೆ ತಬೂಕ್ ನಲ್ಲಿ ನಡೆದಿದೆ. ಹತ್ಯೆಯಾದ ಸೌದಿ ಯುವಕನ ತಂದೆ ಮುತೈರ್ ಅಲ್ದಯೂಫಿ ಅಲ್-ಅತವಿ ಅಪರಾಧಿಗೆ ಕ್ಷಮಾದಾನ ನೀಡಿದ್ದಾರೆ.
ಆರೋಪಿಗೆ ಕ್ಷಮಾದಾನ ನೀಡುವುದಾದರೆ,ದೊಡ್ಡ ಮೊತ್ತದ ದಯಾಧನ ಪಾವತಿಸುವುದಾಗಿ ಆರೋಪಿಯ ಕುಟುಂಬದ ಪ್ರಸ್ತಾಪಗಳನ್ನು ಮತ್ತು ಆರೋಪಿಗಳಿಗೆ ಕ್ಷಮಾದಾನ ನೀಡಲು ನಡೆಸಿದ ಮಧ್ಯಸ್ಥಿಕೆಯ ಪ್ರಯತ್ನಗಳನ್ನು ಮುತೈರ್ ಅಲ್-ಅತವಿ ತಿರಸ್ಕರಿಸಿದ್ದರು. ಆದರೆ ಮರಣದಂಡನೆಗೆ ಕೆಲವೇ ಕ್ಷಣಗಳ ಮೊದಲು ಅವರು ತನ್ನ ನಿಲುವನ್ನು ಬದಲಾಯಿಸಿದರು.
ಮರಣದಂಡನೆಗೆ ಮುನ್ನ, ಸೃಷ್ಟಿಕರ್ತನು ತನ್ನ ಮನಸ್ಸಿಗೆ ಶಾಂತಿ ಮತ್ತು ಅನುಗ್ರಹವನ್ನು ಸುರಿದಿದ್ದಾನೆ ಮತ್ತು ದೇವ ಕೃಪೆ ಆಕಾಂಕ್ಷೆಯಿಂದ ಆರೋಪಿಗೆ ಕ್ಷಮಿಸಲು ಸಿದ್ಧನಾಗಿದ್ದೇನೆ ಎಂದು ಅವರು ಪ್ರತಿಕ್ರಿಯಿಸಿದರು.ಐದು ವರ್ಷಗಳ ಹಿಂದೆ ತಬೂಕ್ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಘಟನೆ ನಡೆದಿತ್ತು.ಆರೋಪಿ ಮತ್ತು ಮೃತ ಯುವಕನ ನಡುವಿನ ಸಂಘರ್ಷದಲ್ಲಿ ಮುತೈರ್ ಅಲ್-ಅತವಿಯ ಮಗ ಕೊಲ್ಲಲ್ಪಟ್ಟಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ