ಕುವೈತ್ ಸಿಟಿ: ಕುವೈತ್ ಆಂತರಿಕ ಸಚಿವಾಲಯವು 800 ವಲಸಿಗರನ್ನು ವಜಾಗೊಳಿಸಲು ನಿರ್ಧರಿಸಿದ ಬಗ್ಗೆ ಘೋಷಿಸಿದೆ. ವಜಾಗೊಳಿಸುವಿಕೆಯು ಜಾರಿಗೆ ಬರುವ ಮೊದಲು ತಮ್ಮ ವೃತ್ತಿಪರ ವ್ಯವಹಾರಗಳನ್ನು ಸರಿಪಡಿಸಲು ಉದ್ಯೋಗಿಗಳಿಗೆ ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ. ಸಾಮೂಹಿಕ ವಜಾಗೊಳಿಸುವಿಕೆಗೆ ಸಚಿವಾಲಯವು ಯಾವುದೇ ನಿರ್ದಿಷ್ಟ ಕಾರಣಗಳನ್ನು ನೀಡಿಲ್ಲ, ಆದರೆ ಈ ಕ್ರಮವು ಪ್ರಸ್ತುತ ದೇಶೀಕರಣ ನೀತಿಗೆ ಸಂಬಂಧಿಸಿದೆ ಎಂದು ನಂಬಲಾಗಿದೆ.
ಉದ್ಯೋಗಾವಕಾಶಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ವಿಧಾನವಾಗಿ ದೇಶದ ವಿವಿಧ ವಲಯಗಳಲ್ಲಿ ವಿದೇಶಿ ಉದ್ಯೋಗಿಗಳನ್ನು ಬದಲಿಸಿ, ಸ್ಥಳೀಯರನ್ನು ನೇಮಕಮಾಡುವ ಗುರಿಯನ್ನು ಸ್ವದೇಶೀಕರಣ ಹೊಂದಿದೆ.
ಇತ್ತೀಚೆಗೆ, ಶಿಕ್ಷಣ ಸಚಿವಾಲಯದಿಂದ ವಿದೇಶಿಯರನ್ನು ಸಾಮೂಹಿಕವಾಗಿ ವಜಾಗೊಳಿಸಲಾಗಿದೆ. ದೇಶದ ಶಿಕ್ಷಕರ ಕೊರತೆಯ ಹೊರತಾಗಿಯೂ, ಕುವೈತ್ ಶಿಕ್ಷಣ ಸಚಿವಾಲಯವು ಕಳೆದ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸುಮಾರು 1,800 ವಲಸಿಗ ಶಿಕ್ಷಕರನ್ನು ವಜಾಗೊಳಿಸಿದೆ.
















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ