ಕರ್ನಾಟಕ ಕಲ್ಚರಲ್ ಫೌಂಡೇಶನ್ KCF “ಜಗತ್ತಿಗೆ ಕರುಣೆಯ ಪ್ರವಾದಿ (ﷺ)” ಎಂಬ ಪ್ರಮೇಯದಲ್ಲಿ ಸೌದಿ ಅರೇಬಿಯಾದಾದ್ಯಂತ ನಡೆಸುತ್ತಿರುವ ರಬೀಅ್-23 ಕಾರ್ಯ ಕ್ರಮವು ಕೆ.ಸಿ.ಎಫ್ ಅಲ್ ಖಸೀಂ ಝೋನಿನ ಉನೈಝ ಯುನಿಟ್ ನಲ್ಲಿ ಅಕ್ಟೋಬರ್ 5 ಗುರುವಾರದಂದು ಅಲ್ ಫಲಾಹ ಇಸ್ತಿರಾದಲ್ಲಿ ಬಹಳ ವಿಜ್ರಂಭಣೆಯಿಂದ ಆಯೋಜಿಸಲಾಯಿತು
ಪ್ರವಾದಿ ಪ್ರಕೀರ್ತನೆಗಳ ನಂತರ ನಡೆದ ಸಭಾ ಕಾರ್ಯಕ್ರಮವು ಯಾಕೂಬ್ ಸಖಾಫಿ ಉಸ್ತಾದರ ಪ್ರಾರ್ಥನೆಯೊಂದಿಗೆ ಉನೈಝ ಸಿಟಿ ಯುನಿಟ್ ಅಧ್ಯಕ್ಷರಾದ ಆದಂ ತೋಡಾರು ರವರ ಅಧ್ಯಕ್ಷತೆಯಲ್ಲಿ ಮಾಸ್ಟರ್ ಅಬ್ದುಲ್ಲ ಕಿರಾಅತ್ ಪಠಿಸಿ ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ ಉದ್ಘಾಟಿಸಿದರು
ಐಸಿಎಫ್ ನೇತಾರ ಅಶ್ರಫ್ ಅಶ್ರಫಿ ಆಶಂಸಾ ಮಾತುಗಳನ್ನಾಡಿದರು
ಮುಹಮ್ಮದ್ ನಝೀರ್ ದಾರಿಮಿ ಮದುಹುರ್ರಸೂಲ್ ಪ್ರಬಾಷಣ ನಡೆಸಿದರು
ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಇಹ್ಸಾನ್ ಇಲಾಖೆ ಕಾರ್ಯದರ್ಶಿ ಕಾದರ್ ಕಣ್ಣಂಗಾರ್, ಹಾಗೂ ಖಸೀಂ ಝೋನ್ ಕೋಶಾಧಿಕಾರಿ ಇರ್ಷಾದ್ ಸಚ್ಚೇರಿಪೇಟೆ , 1CF, RSC , KMCC ನೇತಾರರು ಭಾಗವಹಿಸಿದರು
KCF ಅಂತರ್ರಾಷ್ಟ್ರೀಯ ಸಮಿತಿ ನೀಡಿದ ಯುನಿಟ್ ರಿಜಿಸ್ಟ್ರೇಶನ್ ಸರ್ಟ್ ಫಿಕೆಟ್ ಯುನಿಟ್ ಗಳಿಗೆ ವಿತರಿಸಲಾಯಿತು
ವಿವಿಧ ಸ್ಪರ್ದೆಗಳಲ್ಲಿವಿಜೇತರಾದ ಸ್ವರ್ದಾರ್ಥಿಗಳಿಗೆ ಬಹುಮಾನ ವಿತರಿಸಿ ಖಯ್ಯುಂ ಉಸ್ತಾದ್ ಜಾಲ್ಸೂರು ರವರ ಸಮಾರೋಪ ದುವಾದೊಂದಿಗೆ ಕೊನೆಗೊಳಿಸಲಾಯಿತು
ಬಶೀರ್ ಕನ್ಯಾನ ನಿರೂಪಣೆಗೈದ ಕಾರ್ಯ ಕ್ರಮವನ್ನು ಸಿದ್ದೀಕ್ ಸಖಾಫಿ ಸ್ವಾಗತಿಸಿ ಇಕ್ಬಾಲ್ ಪಾನೇಲ ವಂದಿಸಿದರು
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್