ಫರ್ವಾನಿಯ: ಅಲ್ ಮದೀನಾ ಮಂಜನಾಡಿ ಇದರ ಕುವೈಟ್ ನ್ಯಾಷನಲ್ ಕಮಿಟಿ ವತಿಯಿಂದ ಗ್ರಾಂಡ್ ಮೌಲಿದ್ ಕಾರ್ಯಕ್ರಮ ಫಾರ್ವಾನಿಯ ಕೆ. ಸಿ.ಎಪ್ ಕಚೇರಿ ನಲ್ಲಿ 06/10/2023 ರಂದು ಬಹಳ ವಿಜೃಂಭಣೆಯಿಂದ ನಡೆಯಿತು.

ಅಲ್ ಮದೀನಾ ಕುವೈಟ್ ಸಮಿತಿಯ ಅಧ್ಯಕ್ಷರಾದ ಬಹು. ಶಾಹುಲ್ ಹಮೀದ್ ಸಹದಿ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಸಮಿತಿ ಛೇರ್ಮನ್ ಬಹು. ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದ್ ರವರು ಕಾರ್ಯಕ್ರಮ ಉದ್ಘಾಟಿಸಿದರು.
ಜಿ.ಎಮ್ ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದರ ದುಆ ದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಉಮರ್ ಝುಹ್ರಿ,ಬಾದುಶ ಸಖಾಫಿ ನೇತೃತ್ವದಲ್ಲಿ ಮೌಲಿದ್ ಪಾರಾಯಣ ನೆರೆವೇರಿತು.
ಅಲ್ ಮದೀನಾ ಸೌತ್ ಕೂಡಿನೇಟರ್ ಹಸೈನಾರ್ ಮೊಂಟುಗೋಳಿ ಸ್ವಾಗತಿಸಿದರು. ಉಮರ್ ಝುಹ್ರಿ, ಉಮರುಲ್ ಫಾರೂಕ್ ಸಖಾಫಿ,DKSC ಅಧ್ಯಕ್ಷರರು ಯೂಸುಪ್ ಮಂಚಿಕಲ, ಕೆ.ಸಿ.ಎಫ್ ಕಾರ್ಯದರ್ಶಿ ಯಾಕೂಬ್ ಕಾರ್ಕಳ, ಅಧ್ಯಕ್ಷರು ಹೈದೆರ್ ಪಟ್ಟೋರಿ, ಮಾಹಿನ್ ಸಖಾಫಿ ಕಾರ್ಯಕ್ರಮಕ್ಕೆ ಶುಭಹಾರೈಸಿ ಮಾತನಾಡಿದರು.
ಅಲ್ ಮದೀನಾ adviser ಬಹು ಅಬ್ದುಲ್ ರಹ್ಮಾನ್ ಸಖಾಫಿ ಅಲ್ ಮದೀನಾ ಕುವೈಟ್ ಸಮಿತಿಯ ಕಾರ್ಯವೈಖರಿಗಳ ಬಗ್ಗೆ ವಿವರಿಸಿದರು.
ಮುಖ್ಯ ಭಾಷಣ ಮಾಡಿದ ಪ್ರಖ್ಯಾತ ವಾಗ್ಮಿ ಬಹು.ಜಿ. ಎಮ್ ಮುಹಮ್ಮದ್ ಖಾಮಿಲ್ ಸಕಾಫಿ ಉಸ್ತಾದ್ ಅವರನ್ನು ಅಲ್ ಮದೀನಾ ಅಧ್ಯಕ್ಷರರು ಹಾಗೂ ನಾಯಕರು ಶಾಲು ಹೊದಿಸಿ ಗೌರವಿಸಿದರು. ಇಲ್ಯಾಸ್ ಮೊಂಟುಗೋಳಿ ಧನ್ಯವಾದಗೈದರು.


















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು