ಶಾರ್ಜಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಇದರ ಶಾರ್ಜಾ ಪ್ರಾಂತ್ಯದ ಅಧೀನದಲ್ಲಿ ಅಕ್ಟೋಬರ್ 14 (ಶನಿವಾರ) ಸಂಜೆ 06:30 ಶಾರ್ಜಾ ಸಫಾರಿ ಮಾಲ್ ಮುವೈಲ ಸಭಾಂಗಣದಲ್ಲಿ ಬೃಹತ್ ಮೀಲಾದ್ ಸಮಾವೇಶ ನಡೆಯಲಿದೆ.
ಸಯ್ಯಿದ್ ಝೆನುದ್ದೀನ್ ಅಲ್ ಬುಖಾರಿ (ಕೂರಿ ಕುಝಿ ತಂಙಳ್) ಭಾಗವಹಿಸುವ ಕಾರ್ಯಕ್ರಮದಲ್ಲಿ
ಪ್ರಖ್ಯಾತ ಧಾರ್ಮಿಕ ವಿದ್ವಾಂಸ ನಾಸಿರುದ್ದೀನ್ ಸಖಾಫಿ ಕೋಟ್ಟಯಂ ಅವರು ಮುಖ್ಯ ಪ್ರಭಾಷಣ ನೀಡಲಿದ್ದಾರೆ. ಸೈಯದ್ ತ್ವಾಹ ತಂಙಳ್ ಪೂಕೋಟೂರ್ ಬುರ್ದಾ ಅಲಾಪನೆ ಮತ್ತು ನಅತೆ ಶರೀಫ್ ಮಾಡಲಿದ್ದಾರೆ.
ಸುಮಾರು ಒಂದು ಸಾವಿರಕ್ಕೂ ಮಿಕ್ಕ ಕನ್ನಡಿಗರ ಬಾಗವಹಿಸುವಿಕೆಯನ್ನು ಅಂದಾಜಿಸಲಾಗಿದೆ. ಎಂದು ಸಂಘಟಕರು ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್