ಮಂಗಳೂರು : ಪ್ರವಾದಿ ಮುಹಮ್ಮದ್ ಮುಸ್ತಫಾ ಸಲ್ಲಲ್ಲಾಹು ಅಲೈಹಿ ವಸಲ್ಲಂ ಜನ್ಮ ಮಾಸಾಚರಣೆಯ ಪ್ರಯುಕ್ತ ಪ್ರತೀ ವರ್ಷ ಆಚರಿಸಿಕೊಂಡು ಬರುವ ಮೌಲಿದ್ ಮಜ್ಲಿಸ್ ಮಸ್ಜಿದುತ್ತಖ್ವ ಪಂಪ್ ವೆಲ್ ನಲ್ಲಿ ಯೆನೇಪೋಯ ಅಬ್ದುಲ್ಲ ಕುಂಞ ಅಧ್ಯಕ್ಷ ತೆಯಲ್ಲಿ ಕುಂಬೋಳ್ ಕೆ ಎಸ್ ಮುಕ್ತಾರ್ ತಂಞಲ್ ನೇತೃತ್ವದಲ್ಲಿ ನಡೆಯಿತು. ಖತೀಬ್ ಯಾಸಿರ್ ಸಖಾಫಿ ಅಲ್ ಅಝ್ ಹರಿ ಹಿತವಚನಗಳೊಂದಿಗೆ ಮುಅದ್ದಿನ್ ಇಬ್ರಾಹಿಮ್ ಮುಸ್ಲಿಯಾರ್ ಹಾಗೂ ಹಫೀಪ್ ಕೆ ಸಿ ರೋಡ್ ಇಂಪಾದ ಧ್ವನಿಯಲ್ಲಿ ಮೌಲಿದ್ ಆಲಾಪನೆ ಮಾಡಿದರು.

ಕೇಂದ್ರ ಜುಮಾ ಮಸೀದಿ ಖತೀಬ್ ಅಬುಲ್ ಅಕ್ರಂ ಉಸ್ತಾದ್ ,ಕಂಕನಾಡಿ ಮಸೀದಿ ಖತೀಬ್ ಅಬ್ದುರ್ರಹ್ಮಾನ್ ಸ ಅದಿ ಬೋಳಿಯಾರ್, ಈದ್ಗ ಮಸೀದಿ ಖತೀಬ್ ಮುಸ್ತಫಾ ಅಝ್ಹರಿ ಕೊಡಗು , ಎಸ್ ಎಮ್ ರಷೀದ್ ಹಾಜಿ, ಪ್ರಧಾನ ಕಾರ್ಯದರ್ಶಿ ಬಿ ಎಂ ಮುಮ್ತಾಜ್ ಅಲಿ, ಕುಂಬಳೆ ಅರಬಿ ಹಾಜಿ,, ಹೈದರ್ ಪರ್ತಿಪಾಡಿ,ಕೆ ಮುಹಮ್ಮದ್ ಹಾರಿಸ್ ಮೆರೈನ್, ಫಿ ಸಿ ಹಾಸಿರ್, ಅಬ್ದುಲ್ ರವೂಪ್ ಸುಲ್ತಾನ್ ಗೋಲ್ಡ್ , ಬಿ ಎಂ ಸೌಕತ್ ಆಲಿ ಸಮೇತ ಹಲವಾರು ಉಲಮಾ ಉಮರಾ ನಾಯಕರುಗಳು ಹಿತೈಷಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ