ನಾರಂಕೋಡಿ: ಇಲ್ಲಿನ ತಾಜುಲ್ ಉಲಮಾ ಮದ್ರಸ ವತಿಯಿಂದ ಮೌಲಿದ್ ಮಜ್ಲಿಸ್ ಹಾಗೂ ವಿದ್ಯಾರ್ಥಿಗಳ ಮೀಲಾದ್ ಜಲ್ಸಾ, ಬುರ್ದಾ ಮಜ್ಲಿಸ್ ಹಾಗೂ ದಾರುಲ್ ಅಶ್ ಅರಿಯ್ಯ ಸಿಲ್ವರ್ ಜುಬಿಲಿಯ ಪ್ರಚಾರ ಸಂಗಮವು ಅಕ್ಟೋಬರ್ 15 (ನಾಳೆ) ಸಂಜೆ ನಡೆಯಲಿದೆ
ಕಾರ್ಯಕ್ರಮವು ಅಬ್ದುಲ್ಲಾ ನಾರಂಕೋಡಿಯವರ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಮದ್ರಸ ವಠಾರ ನಾರಂಕೋಡಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಿಯಾಬುದ್ದೀನ್ ತಂಙಳ್ ಮದಕ, ದಾರುಲ್ ಅಶ್ಅರಿಯ್ಯ ಸಂಸ್ಥೆಯ ಮೆನೇಜರ್ ಸಿ.ಹೆಚ್ ಮಹಮ್ಮದ್ ಅಲಿ ಸಖಾಫಿ ಹಾಗೂ ಇನ್ನಿತರ ಉಲಮಾ , ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಇಬ್ರಾಹೀಂ ಕರೀಂ ಕದ್ಕಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ