ಜಿದ್ದಾ: ಮರ್ಕಝ್ ಕೈಕಂಬ ಜಿದ್ದಾ ಘಟಕದ ವತಿಯಿಂದ ಯಾ ಫತ್ತಾಹ್ ಮಜ್ಲಿಸ್ ಹಾಗೂ ನೂತನ ಸಮಿತಿ ರಚನೆ ಜಿದ್ದಾದಲ್ಲಿ ಭಾನುವಾರ ನಡೆಯಿತು. ಉಮರ್ ಫಾರೂಕ್ ಸಅದಿ ಕಾರ್ಯಕ್ರಮ ಉದ್ಘಾಟಿಸಿದರು.ಬಳಿಕ ಸಂಸ್ಥೆಯ ಸಾರಥಿ ಬದ್ರುದ್ದೀನ್ ಅಝ್ಹರಿ ಅವರು ಸಂಸ್ಥೆಯ ಕಾರ್ಯಾಚರಣೆಯ ಬಗ್ಗೆ ವಿವರಿಸಿದರು.


ಸಯ್ಯಿದ್ ಅಬ್ದುಲ್ ರಹ್ಮಾನ್ ಬುಖಾರಿ ತಂಙಳ್ ಉಚ್ಚಿಲ ಅವರು ಯಾ ಫತ್ತಾಹ್ ಮಜ್ಲಿಸ್ ಗೆ ನೇತೃತ್ವ ವಹಿಸಿದ್ದರು.ಬಳಿಕ ಮರ್ಕಝ್ ಕೈಕಂಬ ಜಿದ್ದಾ ಘಟಕದ ನೂತನ ಸಮಿತಿಯನ್ನು ಆಯ್ಕೆಗೊಳಿಸಲಾಯಿತು.
ಅಧ್ಯಕ್ಷರು : ಸಯ್ಯದ್ ಮುಹಮ್ಮದ್ ನಾಫಿ ತಂಙಳ್
ಕಾರ್ಯದರ್ಶಿ : ಮುಹಮ್ಮದ್
ಇರ್ಫಾನ್ ಕೈಕಂಬ
ಉಪಾಧ್ಯಕ್ಷರು : ಮುಹಮ್ಮದ್ ರಫೀಕ್ ಹಾಜಿ
ಉಪಾಧ್ಯಕ್ಷರು : ಉಮರ್ ಫಾರೂಕ್ ಅರಳ
ಜೊತೆ ಕಾರ್ಯದರ್ಶಿ : ಇಮ್ರಾನ್ ಅಡ್ಡೂರು
ಕೋಶಾಧಿಕಾರಿ : ಅಯ್ಯೂಬ್ ಬಾಂಬಿಲ
13ಮಂದಿಯನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು .
ಸಯ್ಯದ್ ನಾಫಿಅ್ ತಂಙಳ್ ಪ್ರಾಸ್ತಾವಿಕ ಭಾಷಣ ಮಾಡಿದರು. ಬದ್ರುದ್ದೀನ್ ಅಝ್ಹರಿ ಸ್ವಾಗತಿಸಿದರು. ಇಂಜನಿಯರ್ ಮುಹಮ್ಮದ್ ಖಾನ್ ಕಲ್ಲರ್ಬೆ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ