ಜಿದ್ದಾ: ಮರ್ಕಝ್ ಕೈಕಂಬ ಜಿದ್ದಾ ಘಟಕದ ವತಿಯಿಂದ ಯಾ ಫತ್ತಾಹ್ ಮಜ್ಲಿಸ್ ಹಾಗೂ ನೂತನ ಸಮಿತಿ ರಚನೆ ಜಿದ್ದಾದಲ್ಲಿ ಭಾನುವಾರ ನಡೆಯಿತು. ಉಮರ್ ಫಾರೂಕ್ ಸಅದಿ ಕಾರ್ಯಕ್ರಮ ಉದ್ಘಾಟಿಸಿದರು.ಬಳಿಕ ಸಂಸ್ಥೆಯ ಸಾರಥಿ ಬದ್ರುದ್ದೀನ್ ಅಝ್ಹರಿ ಅವರು ಸಂಸ್ಥೆಯ ಕಾರ್ಯಾಚರಣೆಯ ಬಗ್ಗೆ ವಿವರಿಸಿದರು.


ಸಯ್ಯಿದ್ ಅಬ್ದುಲ್ ರಹ್ಮಾನ್ ಬುಖಾರಿ ತಂಙಳ್ ಉಚ್ಚಿಲ ಅವರು ಯಾ ಫತ್ತಾಹ್ ಮಜ್ಲಿಸ್ ಗೆ ನೇತೃತ್ವ ವಹಿಸಿದ್ದರು.ಬಳಿಕ ಮರ್ಕಝ್ ಕೈಕಂಬ ಜಿದ್ದಾ ಘಟಕದ ನೂತನ ಸಮಿತಿಯನ್ನು ಆಯ್ಕೆಗೊಳಿಸಲಾಯಿತು.
ಅಧ್ಯಕ್ಷರು : ಸಯ್ಯದ್ ಮುಹಮ್ಮದ್ ನಾಫಿ ತಂಙಳ್
ಕಾರ್ಯದರ್ಶಿ : ಮುಹಮ್ಮದ್
ಇರ್ಫಾನ್ ಕೈಕಂಬ
ಉಪಾಧ್ಯಕ್ಷರು : ಮುಹಮ್ಮದ್ ರಫೀಕ್ ಹಾಜಿ
ಉಪಾಧ್ಯಕ್ಷರು : ಉಮರ್ ಫಾರೂಕ್ ಅರಳ
ಜೊತೆ ಕಾರ್ಯದರ್ಶಿ : ಇಮ್ರಾನ್ ಅಡ್ಡೂರು
ಕೋಶಾಧಿಕಾರಿ : ಅಯ್ಯೂಬ್ ಬಾಂಬಿಲ
13ಮಂದಿಯನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು .
ಸಯ್ಯದ್ ನಾಫಿಅ್ ತಂಙಳ್ ಪ್ರಾಸ್ತಾವಿಕ ಭಾಷಣ ಮಾಡಿದರು. ಬದ್ರುದ್ದೀನ್ ಅಝ್ಹರಿ ಸ್ವಾಗತಿಸಿದರು. ಇಂಜನಿಯರ್ ಮುಹಮ್ಮದ್ ಖಾನ್ ಕಲ್ಲರ್ಬೆ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ