ಮಂಗಳೂರು: ಎಸ್ ವೈ ಎಸ್ ಕರ್ನಾಟಕ ಇದರ ಮೂವತ್ತನೇ ವಾರ್ಷಿಕ ಮಹಾ ಸಮ್ಮೇಳನವು 2024 ಜನವರಿ 24ರಂದು ಮಂಗಳೂರಿನಲ್ಲಿ ನಡೆಯಲಿದ್ದು ಅದರ ಭಾಗವಾಗಿ ದ. ಕ ಜಿಲ್ಲೆ ವೆಸ್ಟ್ ವತಿಯಿಂದ ನವಂಬರ್ ತಿಂಗಳ ಲ್ಲಿ ಯುವಜನೋತ್ಸವವು ಹಮ್ಮಿಕೊಂಡಿದ್ದು ಅದರ ಪ್ರಚಾರಾರ್ಥವಾಗಿ ದ. ಕ ಜಿಲ್ಲಾ ವೆಸ್ಟ್ ಇದರ ವ್ಯಾಪ್ತಿಯಲ್ಲಿರುವ ಯುನಿಟ್ ಕಾರ್ಯ ಕರ್ತರನ್ನು ಸರ್ಕಲ್ ಮಟ್ಟದಲ್ಲಿ ಸೇರಿಸಿ ಯುನಿಟ್ಸ್ ಹೋಮೋನ್ ಕಾರ್ಯ ಕ್ರಮವು ಅಕ್ಟೋಬರ್ 19ರಿಂದ 29ರ ತನಕ ನಡೆಯಲಿದೆ.
ಇದರ ಜಿಲ್ಲಾ ಮಟ್ಟದ ಉದ್ಘಾಟನಾ ಸಮಾರಂಭ ವು ನಾಳೆ (19/10/23) ಬಂಟ್ವಾಳ ಝೋನಿನ ಸಜಿಪ ಸರ್ಕಲ್ ಕೊಳಕ್ಕೆ ಯಲ್ಲಿ ರಾತ್ರಿ 7 ಗಂಟೆಗೆ ನಡೆಯಲಿದೆ. ಜಿಲ್ಲಾಧ್ಯಕ್ಷ ವಿ ಯು ಇಸಾಕ್ ಝುಹ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಿಂಟೆಕ್, ಕೋಶಾಧಿಕಾರಿ ನಝೀರ್ ಮುಡಿಪು,ಖಲೀಲ್ ಮಾಲೀಕಿ, ಮಜೀದ್ ಸಖಾಫಿ ಅಮ್ಮುಂಜೆ, ತೌಸೀಫ್ ಸಅದಿ ಹರೇಕಳ
ಇಸ್ಮಾಯಿಲ್ ಮಾಸ್ಟರ್ ಮಂಜನಾಡಿ ಮುಂತಾದವರು ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ