ಬಂಟ್ವಾಳ: ಎಸ್ವೈಎಸ್ ನ 30 ನೇ ವರ್ಷಾಚರಣೆಯ ಭಾಗವಾಗಿ ಜಿಲ್ಲಾ ಯುವಜನೋತ್ಸವ ನವೆಂಬರ್ 14 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಯುವಜನೋತ್ಸವದ ಪ್ರಚಾರಾರ್ಥ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿ ವ್ಯಾಪ್ತಿಯ 33 ಸರ್ಕಲ್ಗಳಲ್ಲಿ ನಡೆಸಲಾಗುವ ‘ಯೂನಿಟ್ ಹೋಮೋನ್’ ಇದರ ಚಾಲನಾ ಕಾರ್ಯಕ್ರಮವು ಬಂಟ್ವಾಳ ಝೋನ್ ವ್ಯಾಪ್ತಿಯ ಸಜಿಪ ಸರ್ಕಲ್ ಅಧೀನದ ಕೊಳಕೆಯಲ್ಲಿ ನಡೆಯಿತು.

ಸಯ್ಯಿದ್ ಮುಶ್ತಾಕುರ್ರಹ್ಮಾನ್ ಸಅದಿ ತಂಙಳ್ ದುಆಗೈದರು. ಬಂಟ್ವಾಳ ಝೋನ್ ಅಧ್ಯಕ್ಷ ಮಹ್ಮೂದ್ ಸಅದಿ ಸಭೆಯನ್ನು ಉದ್ಘಾಟಿಸಿದರು. ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾಧ್ಯಕ್ಷ ವಿ.ಯು ಇಸ್ಹಾಕ್ ಝುಹ್ರಿ, ಜಿಲ್ಲಾ ನಾಯಕ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು ತರಗತಿ ಮಂಡಿಸಿದರು.

ಈ ಸಂದರ್ಭದಲ್ಲಿ ಅಬ್ದುಲ್ಲಾ ಕೊಳಕೆ, ಇಕ್ಬಾಲ್ ಗೋಳಿಪಡ್ಪು, ಎಸ್.ಕೆ.ಮುಹಮ್ಮದ್ ಕೊಳಕೆ ಮುಂತಾದವರು ಉಪಸ್ಥಿತರಿದ್ದರು.ಸಜಿಪ ಸರ್ಕಲ್ ಕಾರ್ಯದರ್ಶಿ ಅಕ್ಬರಲಿ ಮದನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.



















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ