ಬಂಟ್ವಾಳ: ಎಸ್ವೈಎಸ್ ನ 30 ನೇ ವರ್ಷಾಚರಣೆಯ ಭಾಗವಾಗಿ ಜಿಲ್ಲಾ ಯುವಜನೋತ್ಸವ ನವೆಂಬರ್ 14 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಯುವಜನೋತ್ಸವದ ಪ್ರಚಾರಾರ್ಥ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿ ವ್ಯಾಪ್ತಿಯ 33 ಸರ್ಕಲ್ಗಳಲ್ಲಿ ನಡೆಸಲಾಗುವ ‘ಯೂನಿಟ್ ಹೋಮೋನ್’ ಇದರ ಚಾಲನಾ ಕಾರ್ಯಕ್ರಮವು ಬಂಟ್ವಾಳ ಝೋನ್ ವ್ಯಾಪ್ತಿಯ ಸಜಿಪ ಸರ್ಕಲ್ ಅಧೀನದ ಕೊಳಕೆಯಲ್ಲಿ ನಡೆಯಿತು.

ಸಯ್ಯಿದ್ ಮುಶ್ತಾಕುರ್ರಹ್ಮಾನ್ ಸಅದಿ ತಂಙಳ್ ದುಆಗೈದರು. ಬಂಟ್ವಾಳ ಝೋನ್ ಅಧ್ಯಕ್ಷ ಮಹ್ಮೂದ್ ಸಅದಿ ಸಭೆಯನ್ನು ಉದ್ಘಾಟಿಸಿದರು. ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾಧ್ಯಕ್ಷ ವಿ.ಯು ಇಸ್ಹಾಕ್ ಝುಹ್ರಿ, ಜಿಲ್ಲಾ ನಾಯಕ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು ತರಗತಿ ಮಂಡಿಸಿದರು.

ಈ ಸಂದರ್ಭದಲ್ಲಿ ಅಬ್ದುಲ್ಲಾ ಕೊಳಕೆ, ಇಕ್ಬಾಲ್ ಗೋಳಿಪಡ್ಪು, ಎಸ್.ಕೆ.ಮುಹಮ್ಮದ್ ಕೊಳಕೆ ಮುಂತಾದವರು ಉಪಸ್ಥಿತರಿದ್ದರು.ಸಜಿಪ ಸರ್ಕಲ್ ಕಾರ್ಯದರ್ಶಿ ಅಕ್ಬರಲಿ ಮದನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.



















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್