ಸ್ವಾಗತ ಸಮಿತಿ ಚೆಯರ್ಮೇನ್ ಆಗಿ ಮೂಸ ಬಸರ ಹಾಜಿ ಆಯ್ಕೆ
ಉತ್ತರ ಕರ್ನಾಟಕದ ಮೊದಲ ಸಮನ್ವಯ ಶಿಕ್ಷಣ ಸಂಸ್ಥೆ ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಇದರ ದಶಮ ಸಂಭ್ರಮದ ಭಾಗವಾಗಿ ಶಾರ್ಜಾದಲ್ಲಿ ಇದೇ ಬರುವ ನವೆಂಬರ್ 3ರಂದು ಮುಹಬ್ಬತೇ ಜೀಲಾನಿ ಬೃಹತ್ ಸಮಾವೇಶ ನಡೆಯಲಿದೆ..
ಶಾರ್ಜಾ ರೋಲದಲ್ಲಿರುವ ನೂರುಲ್ ಹಿಲಾಲ್ ಪಾರ್ಟಿ ಹಾಲ್ ನಲ್ಲಿ ನಡೆಯಲಿರುವ ಈ ಬೃಹತ್ ಸಮಾವೇಶದಲ್ಲಿ ಮುಈನುಸುನ್ನಾ ವಿದ್ಯಾಸಂಸ್ಥೆ ಅಧ್ಯಕ್ಷರೂ, ಪೋಸೋಟ್ ತಂಙಳ್ ರವರ ಸುಪುತ್ರ ರಾದ ಸಯ್ಯಿದ್ ಶಹೀರ್ ಅಲ್ ಬುಖಾರಿ ಪೋಸೋಟ್ ತಂಙಳ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮ ನಿರ್ವಹಣೆಗಾಗಿ ಆಯ್ಕೆ ಮಾಡಿದ ಸ್ವಾಗತ ಸಮಿತಿಯ ಚೆಯರ್ಮೇನ್ ಆಗಿ ಮೂಸ ಬಸರ ಹಾಜಿ ಮಂಜನಾಡಿ,ಜನರಲ್ ಕನ್ವಿನರ್ ಆಗಿ ಶರೀಫ್ ಸಾಲೆತ್ತೂರು, ಕೋಶಾಧಿಕಾರಿ ಯಾಗಿ ಲತೀಫ್ ತಿಂಗಳಾಡಿ ಆಯ್ಕೆ ಯಾದರು.
ಕರೀಂ ಮುಸ್ಲಿಯಾರ್ ,ತೆಕ್ಕಾರ್ ರಫೀಕ್ ಮುಸ್ಲಿಯಾರ್ ವೈಸ್ ಚೆಯರ್ಮೇನ್ ಗಳಾಗಿ ,ಹಾಗು ಯು.ಟಿ ನೌಶಾದ್,ನಾಸಿರ್ ತಳಿಪರಂಬ್,ನಝೀರ್ ನೆಕ್ಕಿಲ್ ಕನ್ವಿನರ್ಸ್ ಗಳಾಗಿ ಆಯ್ಕೆ ಮಾಡಲಾಯಿತು.. ಮುಈನುಸುನ್ನಾ ದುಬೈ ಪ್ರೊವಿಷನಲ್ ಸಮಿತಿ ಅಧ್ಯರಾದ ಅಬ್ದುಲ್ಲಾ ಪೆರುವಾಯಿ ಯವರ ನಿವಾಸದಲ್ಲಿ ಮುಈನುಸುನ್ನಾ ಡೈರೆಕ್ಟರ್ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸ್ಥೆ ಯ ಕಾರ್ಯದರ್ಶಿ ಕಮಾಲುದ್ದೀನ್ ಅಂಬ್ಲಮೊಗರ್, ರಾಷ್ಟ್ರೀಯ ಅಧ್ಯಕ್ಷ ರಾದ ಅಶ್ರಫ್ ಸತ್ತಿಕ್ಕಲ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು