ಕಲ್ಲಿಕೋಟೆ: ಎರ್ನಾಕುಲಂನ ಕಳಮಶ್ಶೇರಿಯಲ್ಲಿ ಯೆಹೋವನ ಸಾಕ್ಷಿಗಳ ಸಭೆಯ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟವು ತುಂಬಾ ದುಃಖಕರ ಮತ್ತು ಆಘಾತಕಾರಿಯಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ.
ವಿವಿಧ ಸಮುದಾಯಗಳು ಸೌಹಾರ್ದಯುತವಾಗಿ ಮತ್ತು ಶಾಂತಿಯುತವಾಗಿ ಬದುಕುತ್ತಿರುವ ಕೇರಳದ ಸಾಮಾಜಿಕ ವಾತಾವರಣವನ್ನು ಹಾಳುಮಾಡಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಧಾರ್ಮಿಕ ವೈಷಮ್ಯ, ಕೋಮುವಾದ ಬೆಳೆಯದಂತೆ ಎಲ್ಲ ಜನರು ಹಾಗೂ ಕಾನೂನು ಪರಿಪಾಲಕರು ಜಾಗೃತರಾಗಬೇಕು. ಹಿಂಸಾಚಾರಕ್ಕೆ ಬಲಿಯಾದವರ ನೋವಿನಲ್ಲಿ ಭಾಗಿಯಾಗುತ್ತಿರುವುದಾಗಿ ಕಾಂತಪುರಂ ಉಸ್ತಾದರು ತಮ್ಮ ಫೇಸ್ಬುಕ್ ಖಾತೆಯ ಮೂಲಕ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ