ದುಬೈ: ಕೆಸಿಎಫ್ ದುಬೈ ಹೋರ್ಲಂಝ್ ಸೆಕ್ಟರ್ ವತಿಯಿಂದ ಬೃಹತ್ ಬುರ್ದಾ ಮಜ್ಲಿಸ್ ಹಾಗೂ ಜೀಲಾನಿ, ತಾಜುಲ್ ಉಲಮಾ ಅನುಸ್ಮರಣೆಯ ಯಶಸ್ವಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಸಿದ್ದೀಖ್ ಉಳ್ಳಾಲ, ಕನ್ವಿನರ್ ದಾವೂದ್ ಮಾಸ್ಟರ್ ಸುಳ್ಯ, ಕೋಶಾಧಿಕಾರಿಯಾಗಿ ನಝೀರ್ ಪಡಿಕಲ್, ಸ್ವಾಗತ ಸಮಿತಿಯ ಸಲಹೆಗಾರರಾಗಿ ಜಲೀಲ್ ನಿಝಾಮಿ ಉಸ್ತಾದ್, ಇಬ್ರಾಹಿಂ ಮದನಿ ಉಸ್ತಾದ್, ಇಸ್ಮಾಯಿಲ್ ಮದನಿನಗರ, ವರ್ಕಿಂಗ್ ಅಧ್ಯಕ್ಷರಾಗಿ ಶಾಫಿ ಉಪ್ಪಳ, ವರ್ಕಿಂಗ್ ಕನ್ವೀನರಾಗಿ ಅಶ್ರಫ್ ಉಸ್ತಾದ್, ಫೈನಾನ್ಸಿಯಲ್ ಕನ್ವೀನರಾಗಿ ಲತೀಫ್ ಪಾತೂರ್.
ಸ್ಟೇಜ್ ಹಾಗೂ ಅರೇಂಜ್ಮೆಂಟ್ ಹುಸೈನ್ ಮುಹಿಮ್ಮಾತ್ ಹಾಗೂ ಲತೀಫ್ ಬಿಸ್ಮಿಲ್ಲಾ, ಫುಡ್ ಅರೇಂಜ್ಮೆಂಟ್ ರಫೀಖ್ ಸಾಲತೂರ್,ಬಶೀರ್ ಸುಳ್ಯ,ಅಬ್ಬಾಸ್ ಮಂಜನಾಡಿ, ಪ್ರಚಾರ ಉಸ್ತುವಾರಿ ನೌಫಲ್ ಕೊಳಿಯೂರ್, ಹಾರಿಸ್ ಕೊಳಿಯೂರ್,ಹಾರಿಸ್ ಕೆದುಂಬಾಡಿ.
ಸದಸ್ಯರಾಗಿ ಅಬ್ದುಲ್ ರಹಿಮಾನ್, ಹಬೀಬ್ ಸಜೀಪ,ಹಮೀದ್ ಖಬಾಯಿಲ್, ಸಹದ್ ಕೊಳಿಯೂರ್ ಸ್ವಾದಿಕ್ ಬಜಲ್ ,ತ್ವಲ್ಹತ್,ಶಫೀಖ್ ಇವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮವನ್ನು ಹಬೀಬ್ ಸಜೀಪ ನಿರೂಪಿಸಿದರು.ಕೊನೆಯಲ್ಲಿ ಶಾಫಿ ಉಪ್ಪಳ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ