ದುಬೈ: ಕೆಸಿಎಫ್ ದುಬೈ ಹೋರ್ಲಂಝ್ ಸೆಕ್ಟರ್ ವತಿಯಿಂದ ಬೃಹತ್ ಬುರ್ದಾ ಮಜ್ಲಿಸ್ ಹಾಗೂ ಜೀಲಾನಿ, ತಾಜುಲ್ ಉಲಮಾ ಅನುಸ್ಮರಣೆಯ ಯಶಸ್ವಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಸಿದ್ದೀಖ್ ಉಳ್ಳಾಲ, ಕನ್ವಿನರ್ ದಾವೂದ್ ಮಾಸ್ಟರ್ ಸುಳ್ಯ, ಕೋಶಾಧಿಕಾರಿಯಾಗಿ ನಝೀರ್ ಪಡಿಕಲ್, ಸ್ವಾಗತ ಸಮಿತಿಯ ಸಲಹೆಗಾರರಾಗಿ ಜಲೀಲ್ ನಿಝಾಮಿ ಉಸ್ತಾದ್, ಇಬ್ರಾಹಿಂ ಮದನಿ ಉಸ್ತಾದ್, ಇಸ್ಮಾಯಿಲ್ ಮದನಿನಗರ, ವರ್ಕಿಂಗ್ ಅಧ್ಯಕ್ಷರಾಗಿ ಶಾಫಿ ಉಪ್ಪಳ, ವರ್ಕಿಂಗ್ ಕನ್ವೀನರಾಗಿ ಅಶ್ರಫ್ ಉಸ್ತಾದ್, ಫೈನಾನ್ಸಿಯಲ್ ಕನ್ವೀನರಾಗಿ ಲತೀಫ್ ಪಾತೂರ್.
ಸ್ಟೇಜ್ ಹಾಗೂ ಅರೇಂಜ್ಮೆಂಟ್ ಹುಸೈನ್ ಮುಹಿಮ್ಮಾತ್ ಹಾಗೂ ಲತೀಫ್ ಬಿಸ್ಮಿಲ್ಲಾ, ಫುಡ್ ಅರೇಂಜ್ಮೆಂಟ್ ರಫೀಖ್ ಸಾಲತೂರ್,ಬಶೀರ್ ಸುಳ್ಯ,ಅಬ್ಬಾಸ್ ಮಂಜನಾಡಿ, ಪ್ರಚಾರ ಉಸ್ತುವಾರಿ ನೌಫಲ್ ಕೊಳಿಯೂರ್, ಹಾರಿಸ್ ಕೊಳಿಯೂರ್,ಹಾರಿಸ್ ಕೆದುಂಬಾಡಿ.
ಸದಸ್ಯರಾಗಿ ಅಬ್ದುಲ್ ರಹಿಮಾನ್, ಹಬೀಬ್ ಸಜೀಪ,ಹಮೀದ್ ಖಬಾಯಿಲ್, ಸಹದ್ ಕೊಳಿಯೂರ್ ಸ್ವಾದಿಕ್ ಬಜಲ್ ,ತ್ವಲ್ಹತ್,ಶಫೀಖ್ ಇವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮವನ್ನು ಹಬೀಬ್ ಸಜೀಪ ನಿರೂಪಿಸಿದರು.ಕೊನೆಯಲ್ಲಿ ಶಾಫಿ ಉಪ್ಪಳ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?