ದುಬೈ: ಕೆಸಿಎಫ್ ದುಬೈ ಹೋರ್ಲಂಝ್ ಸೆಕ್ಟರ್ ವತಿಯಿಂದ ಬೃಹತ್ ಬುರ್ದಾ ಮಜ್ಲಿಸ್ ಹಾಗೂ ಜೀಲಾನಿ, ತಾಜುಲ್ ಉಲಮಾ ಅನುಸ್ಮರಣೆಯ ಯಶಸ್ವಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಸಿದ್ದೀಖ್ ಉಳ್ಳಾಲ, ಕನ್ವಿನರ್ ದಾವೂದ್ ಮಾಸ್ಟರ್ ಸುಳ್ಯ, ಕೋಶಾಧಿಕಾರಿಯಾಗಿ ನಝೀರ್ ಪಡಿಕಲ್, ಸ್ವಾಗತ ಸಮಿತಿಯ ಸಲಹೆಗಾರರಾಗಿ ಜಲೀಲ್ ನಿಝಾಮಿ ಉಸ್ತಾದ್, ಇಬ್ರಾಹಿಂ ಮದನಿ ಉಸ್ತಾದ್, ಇಸ್ಮಾಯಿಲ್ ಮದನಿನಗರ, ವರ್ಕಿಂಗ್ ಅಧ್ಯಕ್ಷರಾಗಿ ಶಾಫಿ ಉಪ್ಪಳ, ವರ್ಕಿಂಗ್ ಕನ್ವೀನರಾಗಿ ಅಶ್ರಫ್ ಉಸ್ತಾದ್, ಫೈನಾನ್ಸಿಯಲ್ ಕನ್ವೀನರಾಗಿ ಲತೀಫ್ ಪಾತೂರ್.
ಸ್ಟೇಜ್ ಹಾಗೂ ಅರೇಂಜ್ಮೆಂಟ್ ಹುಸೈನ್ ಮುಹಿಮ್ಮಾತ್ ಹಾಗೂ ಲತೀಫ್ ಬಿಸ್ಮಿಲ್ಲಾ, ಫುಡ್ ಅರೇಂಜ್ಮೆಂಟ್ ರಫೀಖ್ ಸಾಲತೂರ್,ಬಶೀರ್ ಸುಳ್ಯ,ಅಬ್ಬಾಸ್ ಮಂಜನಾಡಿ, ಪ್ರಚಾರ ಉಸ್ತುವಾರಿ ನೌಫಲ್ ಕೊಳಿಯೂರ್, ಹಾರಿಸ್ ಕೊಳಿಯೂರ್,ಹಾರಿಸ್ ಕೆದುಂಬಾಡಿ.
ಸದಸ್ಯರಾಗಿ ಅಬ್ದುಲ್ ರಹಿಮಾನ್, ಹಬೀಬ್ ಸಜೀಪ,ಹಮೀದ್ ಖಬಾಯಿಲ್, ಸಹದ್ ಕೊಳಿಯೂರ್ ಸ್ವಾದಿಕ್ ಬಜಲ್ ,ತ್ವಲ್ಹತ್,ಶಫೀಖ್ ಇವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮವನ್ನು ಹಬೀಬ್ ಸಜೀಪ ನಿರೂಪಿಸಿದರು.ಕೊನೆಯಲ್ಲಿ ಶಾಫಿ ಉಪ್ಪಳ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್