ಬಂಟ್ವಾಳ: ಸುರಿಬೈಲು ದಾರುಲ್ ಅಶ್ಅರಿಯ್ಯ ಸಿಲ್ವರ್ ಜ್ಯೂಬಿಲಿ ಪ್ರಯುಕ್ತ ‘ಎಕ್ಸ್ಪೋ’ ವಸ್ತು ಪ್ರದರ್ಶನವನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ ಉದ್ಘಾಟಿಸಿದರು.



ಅಶ್ ಅರಿಯ್ಯ ಮುದರ್ರಿಸ್ ಸಿದ್ದೀಕ್ ಸಖಾಫಿ ಅಧ್ಯಕ್ಷತೆ ವಹಿಸಿದರು, ಸಿ .ಎಚ್ ಮುಹಮ್ಮದ್ ಅಲೀ ಸಖಾಫಿ ಅಶ್ ಅರಿಯ್ಯ ದುಆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ, ಖಾದಿಮುಲ್ ಮರ್ಕಝ್ ಹಸನ್ ಮುಸ್ಲಿಯಾರ್ ಕುಕ್ಕಾಜೆ, ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಅಲಿ ಬೋಳಂತೂರು, ಯುವ ಕಾಂಗ್ರೆಸ್ ಪಾಳಣೆಮಂಗಳೂರು ಬ್ಲಾಕ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ಕಲ್ಲಡ್ಕ, ತಾಜುಲ್ ಉಲಮಾ ಮದ್ರಸ ಅಧ್ಯಕ್ಷ ಅಬ್ದುಲ್ಲಾ ನಾರಂಕೋಡಿ, ಬೋಳಂತೂರು ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ರೈ ನಾರ್ಶ, ಕೊಲ್ನಾಡು ಗ್ರಾಮ ಪಂಚಾಯಿತಿ ಸದಸ್ಯ ಸಿ ಎಚ್ ರಝ್ಝಾಕ್, ಕೊಲ್ನಾಡು ಗ್ರಾಮ ಪಂಚಾಯತ್ ಸದಸ್ಯ ಹಮೀದ್ ಸುರಿಬೈಲು, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯ್ಯ ನಾರ್ಶ, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಇಬ್ರಾಹಿಂ ಕರೀಂ ಕದ್ಕಾರ್, ನೂರುಲ್ ಹುದಾ ಮದ್ರಸ ಮತ್ತು ಮಸೀದಿ ನೆಲ್ಲಿಗುಡ್ಡೆ ಪ್ರಧಾನ ಕಾರ್ಯದರ್ಶಿ ಮುಶ್ತಾಕ್ ಬೇಗ್ ಕಲ್ಲಡ್ಕ ಫಾರೂಕ್ ಕೆ.ಪಿಬೈಲ್. ಹಾಗೂ ಶರೀಫ್ ಕುಲ್ಯಾರ್ ಉಪಸ್ಥಿತರಿದ್ದರು. ಸೈಫುಲ್ ಹುದಾ ಸ್ಟುಡೆಂಟ್ ಯೂನಿಯನ್ ಅಧ್ಯಕ್ಷ ಮುಜ್ ತಬಾ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ