ಕರ್ನಾಟಕ ರಾಜ್ಯ SJM ವತಿಯಿಂದ ನಡೆಸಲ್ಪಡುವ ಮುಅಲ್ಲಿಂ ಮೆಹರ್ಜಾನ್ ಕಾರ್ಕಳ ರೇಂಜ್ ಮಟ್ಟದ ಕಾರ್ಯಕ್ರಮವು ನೂರುಲ್ ಹುದಾ ಮಸೀದಿ ಬಜಗೋಳಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಂಜ್ ಅಧ್ಯಕ್ಷರು ಕಾಬೆಟ್ಟು ಅಬ್ದುಲ್ಲಾ ಮದನಿ ವಹಿಸಿದರು. ಕಾರ್ಯದರ್ಶಿ ಸಿದ್ದೀಕ್ ಮುಸ್ಲಿಯಾರ್ ಸ್ವಾಗತಿಸಿದ ನಂತರ ಬೊಲ್ಲೊಟ್ಟು ಮದನಿ, ಅಬ್ದುಲ್ ಖಾದರ್ ಮದನಿ ಬಂಗ್ಲೆಗುಡ್ಡೆ ಕಾರ್ಯಕ್ರಮದ ಮುಂಚೊಣಿ ನಾಯಕತ್ವ ವಹಿಸಿದರು.
ನಂತರ ಪ್ರತಿಬೆಗಳಿಂದ ಹಲವು ವಿದದ ಕಾರ್ಯಕ್ರಮ ನಡೆಯಿತು. ಸಮಾರೂಪ ಸಮಾರಂಭದಲ್ಲಿ ಎಸ್ ಜೆ ಯು ಅಧ್ಯಕ್ಷರಾದ ಸುಲೈಮಾನ್ ಸ ಅದಿ, ನೆಲ್ಲಿಕಾರ್ ಮಸೀದಿ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಬಜಗೋಳಿ ಪ್ರಾಸ್ತವಿಕವಾಗಿ ಮಾತನಾಡಿದರು.
ಬಜಗೋಳಿ ಮಸೀದಿ ಅಧ್ಯಕ್ಷರಾದ ಪುತ್ತಾಕ ಗುರ್ಗಲ್ಗುಡ್ಡೆ, ಇಕ್ಬಾಲ್ ಮಾರ್ಕೆಟ್, ಉಸ್ಮಾನಾಕ, ರಹಿಮಾಕ ಉಪಸ್ತಿತರಿದ್ದರು.
ಸ್ಪರ್ದಾಲುಗಳ ಪೈಕಿ ವೈಯುಕ್ತಿಕ ಚಾಂಪಿಯನ್ ಆಗಿ ಸೀನಿಯರ್ ವಿಭಾಗದಲ್ಲಿ ಖಲಂದರ್ ಸಅದಿ ಸಾಣೂರ್ ಹಾಗೂ ಜೂನಿಯರ್ ವಿಭಾಗದಲ್ಲಿ ಅಬ್ದುರ್ರಹ್ಮಾನ್ ಹುಮೈದಿ ಬಜಗೋಳಿ ಹೊರಹೊಮ್ಮಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್