ಕರ್ನಾಟಕ ರಾಜ್ಯ SJM ವತಿಯಿಂದ ನಡೆಸಲ್ಪಡುವ ಮುಅಲ್ಲಿಂ ಮೆಹರ್ಜಾನ್ ಕಾರ್ಕಳ ರೇಂಜ್ ಮಟ್ಟದ ಕಾರ್ಯಕ್ರಮವು ನೂರುಲ್ ಹುದಾ ಮಸೀದಿ ಬಜಗೋಳಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಂಜ್ ಅಧ್ಯಕ್ಷರು ಕಾಬೆಟ್ಟು ಅಬ್ದುಲ್ಲಾ ಮದನಿ ವಹಿಸಿದರು. ಕಾರ್ಯದರ್ಶಿ ಸಿದ್ದೀಕ್ ಮುಸ್ಲಿಯಾರ್ ಸ್ವಾಗತಿಸಿದ ನಂತರ ಬೊಲ್ಲೊಟ್ಟು ಮದನಿ, ಅಬ್ದುಲ್ ಖಾದರ್ ಮದನಿ ಬಂಗ್ಲೆಗುಡ್ಡೆ ಕಾರ್ಯಕ್ರಮದ ಮುಂಚೊಣಿ ನಾಯಕತ್ವ ವಹಿಸಿದರು.
ನಂತರ ಪ್ರತಿಬೆಗಳಿಂದ ಹಲವು ವಿದದ ಕಾರ್ಯಕ್ರಮ ನಡೆಯಿತು. ಸಮಾರೂಪ ಸಮಾರಂಭದಲ್ಲಿ ಎಸ್ ಜೆ ಯು ಅಧ್ಯಕ್ಷರಾದ ಸುಲೈಮಾನ್ ಸ ಅದಿ, ನೆಲ್ಲಿಕಾರ್ ಮಸೀದಿ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಬಜಗೋಳಿ ಪ್ರಾಸ್ತವಿಕವಾಗಿ ಮಾತನಾಡಿದರು.
ಬಜಗೋಳಿ ಮಸೀದಿ ಅಧ್ಯಕ್ಷರಾದ ಪುತ್ತಾಕ ಗುರ್ಗಲ್ಗುಡ್ಡೆ, ಇಕ್ಬಾಲ್ ಮಾರ್ಕೆಟ್, ಉಸ್ಮಾನಾಕ, ರಹಿಮಾಕ ಉಪಸ್ತಿತರಿದ್ದರು.
ಸ್ಪರ್ದಾಲುಗಳ ಪೈಕಿ ವೈಯುಕ್ತಿಕ ಚಾಂಪಿಯನ್ ಆಗಿ ಸೀನಿಯರ್ ವಿಭಾಗದಲ್ಲಿ ಖಲಂದರ್ ಸಅದಿ ಸಾಣೂರ್ ಹಾಗೂ ಜೂನಿಯರ್ ವಿಭಾಗದಲ್ಲಿ ಅಬ್ದುರ್ರಹ್ಮಾನ್ ಹುಮೈದಿ ಬಜಗೋಳಿ ಹೊರಹೊಮ್ಮಿದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?