ದಮ್ಮಾಮ್ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ದಮ್ಮಾಮ್ ಝೋನ್ ಆಯೋಜಿಸುತ್ತಿದೆ ‘ಝುಮ್ರಾಃ-23’ ಕುಟುಂಬ ಸಮ್ಮಿಳನ.
ಡಿ.21ರಂದು ನಡೆಯುವ ಕುಟುಂಬ ಸಮ್ಮಿಳನದ ಪ್ರಚಾರ ಸಭಾ ಕಾರ್ಯಕ್ರಮವು ನವೆಂಬರ್ 3ರಂದು ಹಾಲಿಡೇಸ್ ರೆಸ್ಟೋರೆಂಟ್ ಸೀಕೋ ದಮ್ಮಾಮ್ನಲ್ಲಿ ನಡೆಯಿತು. ಯೂಸುಫ್ ಸ ಅದಿ ಅಯ್ಯಂಗೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಿ.ಪಿ.ಯೂಸುಫ್ ಸಖಾಫಿ ಬೈತಾರ್ ಮುಖ್ಯ ಭಾಷಣ ನಡೆಸಿದರು. ಶುಕೂರ್ ತಂಙಳ್, ಫಾರೂಕ್ ಕುಪ್ಪೆಟ್ಟಿ ಕಾರ್ಯಕ್ರಮಕ್ಕೆ ಶುಭಕೋರಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ZUMRAH-23 ಪೋಸ್ಟರ್ ಬಿಡುಗಡೆ ಮಾಡಲಾಯಿತು. 50 ಮಂದಿ ಝುಮ್ರಾಃ ಆಕ್ಟೀವ್ ತಂಡವನ್ನು ರಚಿಸಲಾಯಿತು. ಸಮಾರಂಭದಲ್ಲಿ PC ಉಸ್ತಾದರನ್ನು ಸನ್ಮಾನಿಸಲಾಯಿತು. ಎನ್. ಎಸ್ ಅಬ್ದುಲ್ಲಾಹ್ ಹಾಜಿ ಸ್ವಾಗತಿಸಿ, ಮುಹಮ್ಮದ್ ಮಲೆಬೆಟ್ಟು ಧನ್ಯವಾದ ಸಲ್ಲಿಸಿದರು.


















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್