ದಮ್ಮಾಮ್ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ದಮ್ಮಾಮ್ ಝೋನ್ ಆಯೋಜಿಸುತ್ತಿದೆ ‘ಝುಮ್ರಾಃ-23’ ಕುಟುಂಬ ಸಮ್ಮಿಳನ.
ಡಿ.21ರಂದು ನಡೆಯುವ ಕುಟುಂಬ ಸಮ್ಮಿಳನದ ಪ್ರಚಾರ ಸಭಾ ಕಾರ್ಯಕ್ರಮವು ನವೆಂಬರ್ 3ರಂದು ಹಾಲಿಡೇಸ್ ರೆಸ್ಟೋರೆಂಟ್ ಸೀಕೋ ದಮ್ಮಾಮ್ನಲ್ಲಿ ನಡೆಯಿತು. ಯೂಸುಫ್ ಸ ಅದಿ ಅಯ್ಯಂಗೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಿ.ಪಿ.ಯೂಸುಫ್ ಸಖಾಫಿ ಬೈತಾರ್ ಮುಖ್ಯ ಭಾಷಣ ನಡೆಸಿದರು. ಶುಕೂರ್ ತಂಙಳ್, ಫಾರೂಕ್ ಕುಪ್ಪೆಟ್ಟಿ ಕಾರ್ಯಕ್ರಮಕ್ಕೆ ಶುಭಕೋರಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ZUMRAH-23 ಪೋಸ್ಟರ್ ಬಿಡುಗಡೆ ಮಾಡಲಾಯಿತು. 50 ಮಂದಿ ಝುಮ್ರಾಃ ಆಕ್ಟೀವ್ ತಂಡವನ್ನು ರಚಿಸಲಾಯಿತು. ಸಮಾರಂಭದಲ್ಲಿ PC ಉಸ್ತಾದರನ್ನು ಸನ್ಮಾನಿಸಲಾಯಿತು. ಎನ್. ಎಸ್ ಅಬ್ದುಲ್ಲಾಹ್ ಹಾಜಿ ಸ್ವಾಗತಿಸಿ, ಮುಹಮ್ಮದ್ ಮಲೆಬೆಟ್ಟು ಧನ್ಯವಾದ ಸಲ್ಲಿಸಿದರು.


















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ