ಬಜ್ಪೆ:ಇಲ್ಲಿನ ಮುಖ್ಯ ರಸ್ತೆಯ ಚತುಷ್ಪಥ ಯೋಜನೆಯ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿರುವ ವಿರುದ್ಧ ನಾಗರಿಕರು ಆಕ್ರೋಶ ಗೊಂಡಿದ್ದು, ಅಧಿಕಾರಿಗಳ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗಿದ್ದಾರೆ.
ಈ ಪ್ರಯುಕ್ತ ನ.7ರಂದು MJM ಸಭಾಂಗಣದಲ್ಲಿ ಬಜ್ಪೆ ಚತುಷ್ಪಥ ರಸ್ತೆಯ ಅವ್ಯವಸ್ಥೆ ಮತ್ತು ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯು ಸಭೆ ನಡೆಸಿ,ದಿನಾಂಕ 16/11/23 ರ ಬೆಳಿಗ್ಗೆ 9.30 ಕ್ಕೆ ಧರಣಿ ಸತ್ಯಾಗ್ರಹ ಮಾಡುವುದಾಗಿ ತೀರ್ಮಾನಿಸಿದೆ
ಸಭೆಯಲ್ಲಿ ಗೌರವ ಅತಿಥಿಯಾಗಿ ದ.ಸಂಘ ಸಮಿತಿಯ ರಾಜ್ಯ ಸಂಚಾಲಕರಾದ ದೇವದಾಸ್ ,ಸಂಚಾಲಕರಾದ ಸಿರಾಜ್ ಬಜ್ಪೆ ,ಸಹ ಸಂಚಾಲಕರಾದ ಇಂಜಿನಿಯರ್ ಇಸ್ಮಾಯಿಲ್,MJM ಮಸೀದಿಯ ಅಧ್ಯಕ್ಷರಾದ ಖಾದರ್ ಸಾಬ್,ಅಥಾವುಲ್ಲಾ ಜೋಕಟ್ಟೆ ,
ದಲಿತ ಸಂಘ ಸಮಿತಿಯ ರಾಕೇಶ್ ಕರಂಬಾರ್,ಹಿರಿಯರಾದ ಥೋಮಸ್,
SSF ಮುಖಂಡರಾದ ಸಲೀಲ್ ಡಿಲಕ್ಸ್ ,ಮುಫೀದ್ ,ಮುಲ್ಕಿ ಮೂಡಬಿದ್ರೆ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷರಾದ ನಿಸಾರ್ ಕರಾವಳಿ,ರಹಿಮಾನ್ ಕಳವಾರ್,ಅಝರ್, ಅನ್ವರ್ ಬಜ್ಪೆ ,ಹಕೀಮ್ ಕೊಳಂಬೆ ,ಅಶ್ರಫ್ ಕೊಳಂಬೆ,ಏರ್ಪೋರ್ಟ್ ಹಕೀಮ್ ,ದಲಿತ ಸಂಘ ಸಮಿತಿಯ ಲಕ್ಷ್ಮೀಶ ಹಿರಿಯರಾದ ಮೊನಕ,ಅಬ್ಬಾಸ್ ಸೂರಲ್ಪಾಡಿ ,ಇರ್ಷಾದ್ ಬಜ್ಪೆ ,ಅಶ್ರಫ್ ಜೋಕಟ್ಟೆ ,ಇಕ್ಬಾಲ್ ಪ್ಯಾರಾ ,ಹಸೈನಾರ್ ಬಜ್ಪೆ ,ನಿಸಾರ್ ಮಾರ್ಕೆಟ್ ಗ್ರಾ ಪಂ ಮಾಜಿ ಅಧ್ಯಕ್ಷರಾದ ಮೊಹಮದ್ ಷರೀಫ್ ಗ್ರಾ ,ಪಂ .ಸದಸ್ಯರುಗಳಾದ ಜೇಕಬ್ ಪಿರೇರಾ,ನಜೀರ್ ಕಿನ್ನಿಪದವು, ಮನ್ಸೂರು,ಕುಡುಂಬಿ ಸಮಾಜದ ನಾಯಕರಾದ ಶೇಖರ್ ಗೌಡ ,ಮುಖಂಡರಾದ ಎಶೋದರ ಆಚಾರ್ಯ. ಮತ್ತು ಊರಿನ ಸಂಘ ಸಂಸ್ಥೆಯ ನಾಯಕರುಗಳು ಊರಿನ ಹಿರಿಯರು ಭಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್