ಎಸ್ ಎಸ್ ಎಫ್ ಕೋಕಳ ಮಂಚಿ ಶಾಖೆ ಇದರ ವತಿಯಿಂದ ಬೃಹತ್ ಬುರ್ಧಾ ಮಜ್ಲಿಸ್ ಹಾಗೂ ಅಗಲಿದ ಮಹಾತ್ಮರ ಅನುಸ್ಮರಣಾ ಸಂಗಮವು ನವೆಂಬರ್ 15 ರಂದು ನಡೆಯಲಿದೆ.
ಸಯ್ಯಿದ್ ಹಬೀಬುಲ್ಲಾಹ್ ತಂಙಳ್ ಪೆರುವಾಯಿ ಇವರ ಪ್ರಾರ್ಥನೆ ಯೊಂದಿಗೆ ಚಾಲನೆಗೊಳ್ಳಲಿರುವ ಈ ಕಾರ್ಯಕ್ರಮದಲ್ಲಿ ರಫೀಕ್ ಝುಹ್ರೀ ಇವರು ಸ್ವಾಗತ ಗಯ್ಯಲಿರುವರು ಶೈಖುನಾ ಮಂಚಿ ಉಸ್ತಾದರು ಉದ್ಘಾಟಿಸಲಿದ್ದಾರೆ. ಎಣ್ಮೂರು ಉಸ್ತಾದರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಅಗಲಿದ ಮಹಾತ್ಮರ ಅನುಸ್ಮರಣಾ ಪ್ರಭಾಷಣವನ್ನು ದಾರುಲ್ ಅಶ್ ಅರಿಯ ಸಂಸ್ಥೆಯ ಮ್ಯಾನೇಜರ್ ಸಿ. ಎಚ್ ಮಹಮ್ಮದಲಿ ಸಖಾಫಿ ಉಸ್ತಾದರು ನಡೆಸಲಿದ್ದಾರೆ.
ಬುರ್ಧಾ ಮಜ್ಲಿಸ್ ನಲ್ಲಿ ಸಯ್ಯಿದ್ ತ್ವಾಹಾ ತಂಙಳ್ ಹಾಗೂ ಶಾಕಿರ್ ಫಾಳಿಲಿ ನಾಸಿಫ್ ಕ್ಯಾಲಿಕೆಟ್ ಶಾಯಿನ್ ಬಾಬು ಮೊದಲಾದ ಮಾದಿಹ್ ಗಳು ಭಾಗವಹಿಸಲಿದ್ದಾರೆ ಮತ್ತು ಊರಿನ ಪರ ಊರಿನ ಗಣ್ಯ ವ್ಯಕ್ತಿಗಳು ಪ್ರಸ್ತುತ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ