ಎಸ್ ಎಸ್ ಎಫ್ ಕೋಕಳ ಮಂಚಿ ಶಾಖೆ ಇದರ ವತಿಯಿಂದ ಬೃಹತ್ ಬುರ್ಧಾ ಮಜ್ಲಿಸ್ ಹಾಗೂ ಅಗಲಿದ ಮಹಾತ್ಮರ ಅನುಸ್ಮರಣಾ ಸಂಗಮವು ನವೆಂಬರ್ 15 ರಂದು ನಡೆಯಲಿದೆ.
ಸಯ್ಯಿದ್ ಹಬೀಬುಲ್ಲಾಹ್ ತಂಙಳ್ ಪೆರುವಾಯಿ ಇವರ ಪ್ರಾರ್ಥನೆ ಯೊಂದಿಗೆ ಚಾಲನೆಗೊಳ್ಳಲಿರುವ ಈ ಕಾರ್ಯಕ್ರಮದಲ್ಲಿ ರಫೀಕ್ ಝುಹ್ರೀ ಇವರು ಸ್ವಾಗತ ಗಯ್ಯಲಿರುವರು ಶೈಖುನಾ ಮಂಚಿ ಉಸ್ತಾದರು ಉದ್ಘಾಟಿಸಲಿದ್ದಾರೆ. ಎಣ್ಮೂರು ಉಸ್ತಾದರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಅಗಲಿದ ಮಹಾತ್ಮರ ಅನುಸ್ಮರಣಾ ಪ್ರಭಾಷಣವನ್ನು ದಾರುಲ್ ಅಶ್ ಅರಿಯ ಸಂಸ್ಥೆಯ ಮ್ಯಾನೇಜರ್ ಸಿ. ಎಚ್ ಮಹಮ್ಮದಲಿ ಸಖಾಫಿ ಉಸ್ತಾದರು ನಡೆಸಲಿದ್ದಾರೆ.
ಬುರ್ಧಾ ಮಜ್ಲಿಸ್ ನಲ್ಲಿ ಸಯ್ಯಿದ್ ತ್ವಾಹಾ ತಂಙಳ್ ಹಾಗೂ ಶಾಕಿರ್ ಫಾಳಿಲಿ ನಾಸಿಫ್ ಕ್ಯಾಲಿಕೆಟ್ ಶಾಯಿನ್ ಬಾಬು ಮೊದಲಾದ ಮಾದಿಹ್ ಗಳು ಭಾಗವಹಿಸಲಿದ್ದಾರೆ ಮತ್ತು ಊರಿನ ಪರ ಊರಿನ ಗಣ್ಯ ವ್ಯಕ್ತಿಗಳು ಪ್ರಸ್ತುತ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?