ಕೆಸಿಎಫ್ ಬಹರೈನ್ ಮನಾಮ ಸೆಕ್ಟರ್ ವತಿಯಿಂದ ನಡೆದ ರಾತೀಬ್ ಮಜ್ಲಿಸ್ ಹಾಗೂ ಮುಹ್ಯುದ್ದೀನ್ ಮಾಲ ಆಲಾಪನೆ ದಿನಾಂಕ 10/11/2023 ರಂದು ಶುಕ್ರವಾರ ರಾತ್ರಿ ಗಂಟೆ 9 ಕ್ಕೆ ಸರಿಯಾಗಿ ಅಹ್ಮದ್ ಉಸ್ತಾದರ ಅಧ್ಯತೆಯಲ್ಲಿ ನಡೆಯಿತು.
ಅಬೂಬಕರ್ ಮದನಿ ಉಸ್ತಾದರು ಪ್ರಾರಂಭದಲ್ಲಿ ದುಆಗೈದರು.
ಮುಹ್ಯುದ್ದೀನ್ ಮಾಲ ಆಲಾಪನೆಯ ನಂತರ ಸಿದ್ದೀಖ್ ಉಸ್ತಾದರ ನೇತೃತ್ವದಲ್ಲಿ ರಾತೀಬ್ ಮಜ್ಲಿಸ್ ನಡೆಯಿತು.
ಟಿ.ಎಂ. ಉಸ್ತಾದರು ಪ್ಯಾಲೆಸ್ತೀನ್ ಜನತೆಯ ರಕ್ಷಣೆಗಾಗಿ ಹಾಗೂ ಮಜ್ಲಿಸಿನ ಯಶಸ್ವಿಗೆ ಪ್ರಯತ್ನಿಸಿದ ಕಾರ್ಯಕರ್ತರಿಗಾಗಿ ಭಕ್ತಿನಿರ್ಭರವಾಗಿ ದುಆ ನೆರವೇರಿಸಿದರು.
ಇಸ್ಮಾಈಲ್ ಸಅದಿ, ಅಬ್ದುಲ್ ಖಾದರ್ ಸಖಾಫಿ ಹಾಗೂ ಕೆಸಿಎಫ್ ಬಹರೈನ್ ನ್ಯಾಷನಲ್ ಕಮಿಟಿ ನೇತಾರರಾದ ಜಮಾಲುದ್ದೀನ್ ವಿಟ್ಲ, ಹಾರಿಸ್ ಸಂಪ್ಯ, ಖಲಂದರ್ ಉಸ್ತಾದ್, ನಝೀರ್ ಹಾಜಿ ದೇರ್ಲಕಟ್ಟೆ, ಮನ್ಸೂರ್ ಬೆಳ್ಮ, ಅಶ್ರಫ್ ಕಿನ್ಯ, ಮಜೀದ್ ಮಾದಾಪುರ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು