ಕೆಸಿಎಫ್ ಬಹರೈನ್ ಮನಾಮ ಸೆಕ್ಟರ್ ವತಿಯಿಂದ ನಡೆದ ರಾತೀಬ್ ಮಜ್ಲಿಸ್ ಹಾಗೂ ಮುಹ್ಯುದ್ದೀನ್ ಮಾಲ ಆಲಾಪನೆ ದಿನಾಂಕ 10/11/2023 ರಂದು ಶುಕ್ರವಾರ ರಾತ್ರಿ ಗಂಟೆ 9 ಕ್ಕೆ ಸರಿಯಾಗಿ ಅಹ್ಮದ್ ಉಸ್ತಾದರ ಅಧ್ಯತೆಯಲ್ಲಿ ನಡೆಯಿತು.
ಅಬೂಬಕರ್ ಮದನಿ ಉಸ್ತಾದರು ಪ್ರಾರಂಭದಲ್ಲಿ ದುಆಗೈದರು.
ಮುಹ್ಯುದ್ದೀನ್ ಮಾಲ ಆಲಾಪನೆಯ ನಂತರ ಸಿದ್ದೀಖ್ ಉಸ್ತಾದರ ನೇತೃತ್ವದಲ್ಲಿ ರಾತೀಬ್ ಮಜ್ಲಿಸ್ ನಡೆಯಿತು.
ಟಿ.ಎಂ. ಉಸ್ತಾದರು ಪ್ಯಾಲೆಸ್ತೀನ್ ಜನತೆಯ ರಕ್ಷಣೆಗಾಗಿ ಹಾಗೂ ಮಜ್ಲಿಸಿನ ಯಶಸ್ವಿಗೆ ಪ್ರಯತ್ನಿಸಿದ ಕಾರ್ಯಕರ್ತರಿಗಾಗಿ ಭಕ್ತಿನಿರ್ಭರವಾಗಿ ದುಆ ನೆರವೇರಿಸಿದರು.
ಇಸ್ಮಾಈಲ್ ಸಅದಿ, ಅಬ್ದುಲ್ ಖಾದರ್ ಸಖಾಫಿ ಹಾಗೂ ಕೆಸಿಎಫ್ ಬಹರೈನ್ ನ್ಯಾಷನಲ್ ಕಮಿಟಿ ನೇತಾರರಾದ ಜಮಾಲುದ್ದೀನ್ ವಿಟ್ಲ, ಹಾರಿಸ್ ಸಂಪ್ಯ, ಖಲಂದರ್ ಉಸ್ತಾದ್, ನಝೀರ್ ಹಾಜಿ ದೇರ್ಲಕಟ್ಟೆ, ಮನ್ಸೂರ್ ಬೆಳ್ಮ, ಅಶ್ರಫ್ ಕಿನ್ಯ, ಮಜೀದ್ ಮಾದಾಪುರ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ