SSF ತುಂಬೆ ಶಾಖೆ ವತಿಯಿಂದ ವರ್ಷಂಪ್ರತಿ ನೀಡಲಾಗುವ ರಂಜಾನ್ ಕಿಟ್ ವಿತರಣೆ ಹಾಗು ಮುಹ್ಯುದ್ದೀನ್ ಜುಮಾ ಮಸ್ಜಿದ್ ತುಂಬೆ ಇದರ ನೂತನ ಸಾರಥಿಗಳಿಗೆ ತಾರೀಕು.20-5-2018 ಆದಿತ್ಯವಾರ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ನಡೆಯ್ತು.
SSF ತುಂಬೆ ಶಾಖೆ ವತಿಯಿಂದ ನಾಡಿನ 20 ಅರ್ಹ ಬಡ ಕುಟುಂಬಕ್ಕೆ ರಂಜಾನ್ ಕಿಟ್ ವಿತರಣೆ ಕಾರ್ಯಕ್ರಮ ಹಾಗು ಮುಹ್ಯುದ್ದೀನ್ ಜುಮಾ ಮಸ್ಜಿದ್ ತುಂಬೆ ಇದರ ನೂತನ ಅಧ್ಯಕ್ಷರಾದ ಜನಾಬ್:ಅಬ್ದುರಹ್ಮಾನ್ ಅದ್ದಾದಿ,ಪ್ರ.ಕಾರ್ಯದರ್ಶಿ ಜನಾಬ್:ಟಿ.ಎಂ ಮೂಸಬ್ಬ,ಕೋಶಾಧಿಕಾರಿ ಜನಾ ಬ್:ಇಮ್ತಿಯಾಝ್ ಅಲ್ಫಾ ಹಾಗು ಕೆ.ಸಿ.ಎಫ್ ಅಲ್-ಐನ್ ಯು.ಎ.ಇ ಝೋನ್ ಅಧ್ಯಕ್ಷರಾದ ಜನಾಬ್:ಮುಹಮ್ಮದ್ ಮುಸ್ತಫಾ ತುಂಬೆ ಇವರಿಗೆ SSF ತುಂಬೆ ಶಾಖಾ ವತಿಯಿಂದ ಸನ್ಮಾನ ಕಾರ್ಯಕ್ರಮವು SSF ತುಂಬೆ ಶಾಖೆ ಅಧ್ಯಕ್ಷರಾದ ಬಹು:ಮದನಿ ಉಸ್ತಾದರ ನೇತೃತ್ವದಲ್ಲಿ ನಡೆಯಿತ್ತು.
ಪ್ರಸ್ತುತ ಕಾರ್ಯಕ್ರಮದಲ್ಲಿ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾಧ್ಯಕ್ಷರಾದ ಜನಾಬ್:ಅಬ್ದುಲ್ ಹಮೀದ್ ಎಸ್.ಬಿ, SSF ತುಂಬೆ ಶಾಖೆ ಉಪಾಧ್ಯಕ್ಷರಾದ ಹಾಜಿ:ಅಬ್ದುಲ್ ಲತೀಫ್ ಹಿಮಮಿ,ಜನಾಬ್: ಹನೀಫ್ ಎಂ.ಎ,ಕೋಶಾಧಿಕಾರಿ ಜನಾಬ್:ಅಲ್ತಾಫ್ ಸಾಗರ್,ಸಂಘಟನಾ ಸಲಹೆಗಾರ ಜನಾಬ್:ಆದಂ ಟಿ.ಎ ಮುಂತಾದ ಸಂಘಟನಾ ನಾಯಕರು ಹಾಗು ಹಲವಾರು ಶಾಖಾ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:-ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ