ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಹಾಜಿ ಅಬ್ದುಲ್ಲಾ ಪರ್ಕಳ ಹಾಗೂ ಸಮಾಜ ಸೇವಕ ಡಾ| ಮೊಹಮ್ಮದ್ ರಫೀಕ್ ರವರಿಗೆ ಸನ್ಮಾನ ಸಮಾರಂಭ ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಅಧ್ಯಕ್ಷರಾದ ಬೆಳ್ವೆ ಮುಸ್ತಾಕ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮೌ ಫಝಲ್ ಅಹ್ಮದ್ ಕಂಡ್ಲೂರ್ ಇವರ ಕುರಾನ್ ಪಠಣ ದೊಂದಿಗೆ ಸಭೆ ಆರಂಭ ವಾಯಿತು. NNO ಜಿಲ್ಲಾ ಅಧ್ಯಕ್ಷ ಮುಸ್ತಾಕ್ ಅಹ್ಮದ್ ಬೆಳ್ವೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಪ್ರದಾನ ಕಾರ್ಯದರ್ಶಿ ಮೌ ಝಮಿರ್ ಅಹ್ಮದ್ ರಷಾದಿ , ಉದ್ಯಮಿ ಬಿ ಎಸ್ ಎಫ್ ರಫೀಕ್ ಗಂಗೊಳ್ಳಿ, ಜಿಲ್ಲಾ ಉಪಾಧ್ಯಕ್ಷ ಶೈಖ್ ವಾಹಿದ್, ಕುಂದಾಪುರ ಅಧ್ಯಕ್ಷ ದಸ್ತಗೀರ್ ಕಂಡ್ಲೂರ್, ಯುವ ಘಟಕದ ಅಧ್ಯಕ್ಷ ಝಹಿರ್ ಅಹ್ಮದ್ ನಾಕುದ ಗಂಗೊಳ್ಳಿ, ಜಿಲ್ಲಾ ವಕ್ಫ್ ಸಮಿತಿ ಮಾಜಿ ಅಧ್ಯಕ್ಷ ನಕ್ವ ಯಾಹ್ಯಾ ಉಡುಪಿ,ರಶೀದ್ ಯು ಏ., ಉಸ್ತಾದ್ ಸಾದಿಕ್ ಹೂಡೆ, ಜಿಲ್ಲಾ ಉಪದ್ಯಕ್ಷರದ ಶಾಕಿರ್ ಹಾವಂಜೆ, ಅಬುಮೊಹಮ್ಮದ್ ಕುಂದಾಪುರ, ಸಯ್ಯದ್ ಅಜ್ಮಲ್ ಶಿರೂರ್, ನಜಿರ್ ಶಾ ಅಜೆಕಾರ್, ಸಂಘಟನಾ ಕಾರ್ಯದರ್ಶಿ ಫಾಝಿಲ್ ಆದಿ ಉಡುಪಿ, ಕಾಪು ತಾಲೂಕ್ ಅಧ್ಯಕ್ಷ ಆಶ್ರಫ್ ಪಡುಬಿದ್ರಿ,ಅರ್ಫಾತ್ ಬೆಳ್ವೆ, ಅಬ್ದುಲ್ ಖಾದರ್ ಮೂಡ್ ಗೋಪಾಡಿ ,ಪಿರ್ ಮೊಹಮ್ಮದ್ ಉಡುಪಿ, ಇಮ್ರಾನ್ ಹೆನ್ನಾಬೈಲ್, ಶಾಬಾನ್ ಹಂಗಳೂರ್, ನಿಹಾರ್ ಅಹ್ಮದ್, ಫಝಲ್ ಅಹ್ಮದ್ ಕಂಡ್ಲೂರ್, ಅಬೂಬಕ್ಕರ್ ಮಾವಿನಕಟ್ಟೆ, ಮೊಹಮ್ಮದ್ ಪಿ ಗುಲ್ವಾಡಿ, ಉಸ್ಮಾನ್ ಪಳ್ಳಿ, ಜಮಾಲ್ ಗುಲ್ವಾಡಿ, ಅನ್ವರ್ ಕಂಡ್ಲೂರ್, ಮುಜಾಹಿದ್ ಗಂಗೊಳ್ಳಿ, ಇರ್ಫಾನ್ ಕಾಪು, ಹಮೀದ್ ಯೂಸುಫ್, ರಜ್ಜಾಕ್ ಹುಸೇನ್, ಮುಸ್ತಾಕ್ ಹೆನ್ನಾಬೈಲ್.ಅನ್ಸಾರ್ ಹೊಸಂಗಡಿ. ಮುನವರ್ ಅಜೆಕಾರ್.ಆಸೀಫ್ ಅಲ್ಬಾಡಿ. ರಯಾನ್ ಬೆಳ್ವೆ. ನಝಿರ್ ನೆಜಾರ್, ಸಮಿರ್ ,ಶಿಷಾ ಹುಸೇನ್. ಮುಸ್ತಫಾ ಕಾರ್ಕಳ. ಸಮದ್ ಖಾನ್. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ