ದುಬೈ: ಅಲ್ ವಫಾ ಚಾರಿಟೇಬಲ್ ಟ್ರಸ್ಟ್ನ ಉಪಾಧ್ಯಕ್ಷರು, ಜಮೀಯತುಲ್ ಫಲಾಹ್ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷರು ಜಮಿಯತುಲ್ ಫಲಾಹ್ ಸಿಟಿ ಕಾರ್ಪೋರೇಶನ್ ಇದರ ಅಧ್ಯಕ್ಷರು ಮತ್ತು ಸಮಾಜ ಸೇವಕರಾಗಿದ್ದ ಪಿ.ಬಿ ಅಬ್ದುಲ್ ರಝಾಕ್ ಅವರು ನವೆಂಬರ್ 14 ರಂದು ದುಬೈಯ ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ದುಬೈಯಲ್ಲಿ ಮಯ್ಯತ್ ನ ದಫನ ಕಾರ್ಯಕ್ಕೆ ಬೇಕಾಗುವ ದಾಖಲೆ ಪತ್ರಗಳನ್ನು ಸರಿಪಡಿಸುವಲ್ಲಿ ಕೆ.ಸಿ. ಎಫ್ ಯು.ಎ.ಇ ಸನ್ನದ್ಧ ಸಮಿತಿ ನೇತ್ರತ್ವ ವಹಿಸಿ ಕೆ.ಸಿ.ಎಫ್ ಯು.ಎ.ಇ ಸಮಿತಿಯ ಉಪಾಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ ಅವರ ಮಾರ್ಗದರ್ಶನದೊಂದಿಗೆ ಸಮದ್ ಬಿರಾಲಿ, ಮುಬೀನ್ ಶೇಕ್, ಉಡುಪಿ, ಝಹಿರ್ ಬೈಕಂಪಾಡಿ, ಹಾಜಿ ಶೂಕುರ್ ಉಳ್ಳಾಲ, ಅಲಿ ಕೂಳೂರ್ ಮುಂತಾದವರು ಪಿ.ಬಿ ಅಬ್ದುಲ್ ರಝಾಕ್ ರವರ ಮಗನಾದ ಝೀಶಾನ್ ರೊಂದಿಗೆ ಕೈಜೋಡಿಸಿದರು.
ನವೆಂಬರ್ 15 ರಂದು ಅಲ್ ಐನ್ ನ ದಫನ ಭೂಮಿಯಲ್ಲಿ ದಫನ ಕ್ರಿಯೆ ನಡೆಯಿತು. ಪಿ.ಬಿ ಅಬುಲ್ ರಝಾಕ್ ಅವರ ಕುಟುಂಬಸ್ಥರು,ಅಶ್ಫಾಕ್, ಅವರ ಅಳಿಯ ಮುದಸ್ಸಿರ್, ಸಂಬಧಿಕರು, ಹಾಗೂ ಕೆ.ಸಿ. ಎ.ಫ್ ಅಲ್ ಐನ್ ನ ನೇತಾರರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ