ದುಬೈ: ಅಲ್ ವಫಾ ಚಾರಿಟೇಬಲ್ ಟ್ರಸ್ಟ್ನ ಉಪಾಧ್ಯಕ್ಷರು, ಜಮೀಯತುಲ್ ಫಲಾಹ್ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷರು ಜಮಿಯತುಲ್ ಫಲಾಹ್ ಸಿಟಿ ಕಾರ್ಪೋರೇಶನ್ ಇದರ ಅಧ್ಯಕ್ಷರು ಮತ್ತು ಸಮಾಜ ಸೇವಕರಾಗಿದ್ದ ಪಿ.ಬಿ ಅಬ್ದುಲ್ ರಝಾಕ್ ಅವರು ನವೆಂಬರ್ 14 ರಂದು ದುಬೈಯ ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ದುಬೈಯಲ್ಲಿ ಮಯ್ಯತ್ ನ ದಫನ ಕಾರ್ಯಕ್ಕೆ ಬೇಕಾಗುವ ದಾಖಲೆ ಪತ್ರಗಳನ್ನು ಸರಿಪಡಿಸುವಲ್ಲಿ ಕೆ.ಸಿ. ಎಫ್ ಯು.ಎ.ಇ ಸನ್ನದ್ಧ ಸಮಿತಿ ನೇತ್ರತ್ವ ವಹಿಸಿ ಕೆ.ಸಿ.ಎಫ್ ಯು.ಎ.ಇ ಸಮಿತಿಯ ಉಪಾಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ ಅವರ ಮಾರ್ಗದರ್ಶನದೊಂದಿಗೆ ಸಮದ್ ಬಿರಾಲಿ, ಮುಬೀನ್ ಶೇಕ್, ಉಡುಪಿ, ಝಹಿರ್ ಬೈಕಂಪಾಡಿ, ಹಾಜಿ ಶೂಕುರ್ ಉಳ್ಳಾಲ, ಅಲಿ ಕೂಳೂರ್ ಮುಂತಾದವರು ಪಿ.ಬಿ ಅಬ್ದುಲ್ ರಝಾಕ್ ರವರ ಮಗನಾದ ಝೀಶಾನ್ ರೊಂದಿಗೆ ಕೈಜೋಡಿಸಿದರು.
ನವೆಂಬರ್ 15 ರಂದು ಅಲ್ ಐನ್ ನ ದಫನ ಭೂಮಿಯಲ್ಲಿ ದಫನ ಕ್ರಿಯೆ ನಡೆಯಿತು. ಪಿ.ಬಿ ಅಬುಲ್ ರಝಾಕ್ ಅವರ ಕುಟುಂಬಸ್ಥರು,ಅಶ್ಫಾಕ್, ಅವರ ಅಳಿಯ ಮುದಸ್ಸಿರ್, ಸಂಬಧಿಕರು, ಹಾಗೂ ಕೆ.ಸಿ. ಎ.ಫ್ ಅಲ್ ಐನ್ ನ ನೇತಾರರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ