ಮುಂಬೈ: ಪ್ರತಿಷ್ಠಿತ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ನ್ಯಾಷನಲ್ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ವಿವಿಧ ಈಶಾನ್ಯ ರಾಜ್ಯಗಳಿಂದ ಪ್ರತಿನಿಧಿಗಳು ಮುಂಬೈಗೆ ಆಗಮಿಸುತ್ತಿದ್ದಾರೆ. ಮೊರಿಗಾಂವ್, ಹೊಜಾಲ್, ನಾಗೋನ್, ಕಾಮ್ರೂಪ್, ದರಂಜ್ ಸೇರಿದಂತೆ ಅಸ್ಸಾಂನ ಜಿಲ್ಲೆಗಳಿಂದ 61 ಪ್ರತಿನಿಧಿಗಳನ್ನು ಒಳಗೊಂಡ ಮೊದಲ ತಂಡ ಇಂದು ಬೆಳಿಗ್ಗೆ 8 ಗಂಟೆಗೆ ಸಮ್ಮೇಳನ ನಗರಿಗೆ ಆಗಮಿಸಿದೆ.
ವೈವಿಧ್ಯತೆಯಿಂದ ಕೂಡಿದ ಈ ತಂಡದಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ದೆಹಲಿ ವಿಶ್ವವಿದ್ಯಾಲಯ ಮತ್ತು ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದಂತಹ ಪ್ರಖ್ಯಾತ ಕ್ಯಾಂಪಸ್ಗಳ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಕರ್ಮಭೂಮಿ ಎಕ್ಸ್ಪ್ರೆಸ್ ಮೂಲಕ ಗೋವಂಡಿ ರೈಲು ನಿಲ್ದಾಣಕ್ಕೆ ಆಗಮಿಸಿದ ತಂಡಕ್ಕೆ, ಝೈನುಲ್ ಅಬಿದೀನ್ ಮನ್ಸಾರಿ ನೇತೃತ್ವದ ಪ್ರಮುಖ ರಾಷ್ಟ್ರೀಯ ನಾಯಕರು ಸ್ವಾಗತವನ್ನು ನೀಡಿದರು.
ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ರಾಷ್ಟ್ರೀಯ ಸಮ್ಮೇಳನವು ನವೆಂಬರ್ 24, 25 ಮತ್ತು 26 ರಂದು ಮುಂಬೈನ ಗೋವಂಡಿಯ ಡೀನರ್ ಮೈದಾನದಲ್ಲಿ ‘ನಾವು ಭಾರತೀಯರು’ ಎಂಬ ವಿಷಯವನ್ನು ಕೇಂದ್ರೀಕರಿಸಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್