ಮುಂಬೈ: ಪ್ರತಿಷ್ಠಿತ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ನ್ಯಾಷನಲ್ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ವಿವಿಧ ಈಶಾನ್ಯ ರಾಜ್ಯಗಳಿಂದ ಪ್ರತಿನಿಧಿಗಳು ಮುಂಬೈಗೆ ಆಗಮಿಸುತ್ತಿದ್ದಾರೆ. ಮೊರಿಗಾಂವ್, ಹೊಜಾಲ್, ನಾಗೋನ್, ಕಾಮ್ರೂಪ್, ದರಂಜ್ ಸೇರಿದಂತೆ ಅಸ್ಸಾಂನ ಜಿಲ್ಲೆಗಳಿಂದ 61 ಪ್ರತಿನಿಧಿಗಳನ್ನು ಒಳಗೊಂಡ ಮೊದಲ ತಂಡ ಇಂದು ಬೆಳಿಗ್ಗೆ 8 ಗಂಟೆಗೆ ಸಮ್ಮೇಳನ ನಗರಿಗೆ ಆಗಮಿಸಿದೆ.
ವೈವಿಧ್ಯತೆಯಿಂದ ಕೂಡಿದ ಈ ತಂಡದಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ದೆಹಲಿ ವಿಶ್ವವಿದ್ಯಾಲಯ ಮತ್ತು ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದಂತಹ ಪ್ರಖ್ಯಾತ ಕ್ಯಾಂಪಸ್ಗಳ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಕರ್ಮಭೂಮಿ ಎಕ್ಸ್ಪ್ರೆಸ್ ಮೂಲಕ ಗೋವಂಡಿ ರೈಲು ನಿಲ್ದಾಣಕ್ಕೆ ಆಗಮಿಸಿದ ತಂಡಕ್ಕೆ, ಝೈನುಲ್ ಅಬಿದೀನ್ ಮನ್ಸಾರಿ ನೇತೃತ್ವದ ಪ್ರಮುಖ ರಾಷ್ಟ್ರೀಯ ನಾಯಕರು ಸ್ವಾಗತವನ್ನು ನೀಡಿದರು.
ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ರಾಷ್ಟ್ರೀಯ ಸಮ್ಮೇಳನವು ನವೆಂಬರ್ 24, 25 ಮತ್ತು 26 ರಂದು ಮುಂಬೈನ ಗೋವಂಡಿಯ ಡೀನರ್ ಮೈದಾನದಲ್ಲಿ ‘ನಾವು ಭಾರತೀಯರು’ ಎಂಬ ವಿಷಯವನ್ನು ಕೇಂದ್ರೀಕರಿಸಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ